Home ಪತ್ರಕರ್ತರು

ಪತ್ರಕರ್ತರು

2 Articles
KOTTURU
Homeಸುದ್ದಿಗಳು

ಕೊಟ್ಟೂರಿನಲ್ಲಿ ಮಿಂಚಿದ ʼಕರ್ನಾಟಕ ಪ್ರೆಸ್‌ಕ್ಲಬ್‌ ʼ

ಕೊಟ್ಟೂರು: ಸಮಾಜದ ಲೋಪದೋಷಗಳನ್ನು ಎತ್ತಿಹಿಡಿಯುವ ಮೂಲಕ ಸಂವಿಧಾನದ ನಾಲ್ಕನೇ ಅಂಗವಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು, ಎದುರಾಗುವ ಸವಾಲುಗಳಿಗೆ ಧೃತಿಗೆಡದೆ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ರಾಜ್ಯ ಜೆಡಿಎಸ್ ವಕ್ತಾರ ಎನ್. ರಾಜುಗೌಡ ಕರೆ ನೀಡಿದರು....

ಸುದ್ದಿಗಳು

ಪತ್ರಕರ್ತರು ಪಕ್ಷ ಭೇದವಿಲ್ಲದ ಪ್ರಚಾರ ನೀಡಲಿ

ದಾವಣಗೆರೆ : ಸಂವಿಧಾನದ ನಾಲ್ಕನೆಯ ಅಂಗ  ಈ ಪತ್ರಿಕಾ ರಂಗವೂ ಸಮಾಜದಲ್ಲಿ ಸರಿ ತಪ್ಪುಗಳನ್ನು ಪಕ್ಷ ಭೇದವಿಲ್ಲದೆ ಪ್ರಚಾರ ನೀಡಬೇಕಾಗುತ್ತದೆ  ಎಂದು ಕರ್ನಾಟಕ ಕಾರ್ಯನಿರತ  ಪತ್ರಕರ್ತರ  ಜಿಲ್ಲಾ ಅಧ್ಯಕ್ಷರಾದ ಇ. ಎಂ....

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.