Home ಪುಷ್ಪಗಿರಿ

ಪುಷ್ಪಗಿರಿ

2 Articles
ಶಿಕ್ಷಣ

ಉಚ್ಚಂಗಿದುರ್ಗ : ಪುಷ್ಪಗಿರಿ ಶಾಲೆಯಲ್ಲಿ ವಸ್ತು ಪ್ರದರ್ಶನ

ಹರಪನಹಳ್ಳಿ : ತಾಲ್ಲೂಕಿನ ಉಚ್ಚಂಗಿದುರ್ಗ ಗ್ರಾಮದ ಪುಷ್ಪಗಿರಿ ಪಬ್ಲಿಕ್ ಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನವು ವಿದ್ಯಾರ್ಥಿಗಳ ಪ್ರತಿಭೆ ಪ್ರದರ್ಶನಕ್ಕೆ ಉತ್ತಮ ವೇದಿಕೆಯಾಗಿ ಹೊರಹೊಮ್ಮಿತು. ವಿದ್ಯಾರ್ಥಿಗಳು ವಿವಿಧ ಮಾದರಿಗಳು, ರಸಗೊಬ್ಬರ...

ವಾರುಣಿ ಮುಡಿಗೇರಿದ ವಿಶ್ವ ಚೆಸ್ ಕಪ್ ಚಾಂಪಿಯನ್
ಕ್ರೀಡೆ

ವಾರುಣಿ ಮುಡಿಗೇರಿದ ವಿಶ್ವ ಚೆಸ್ ಕಪ್ ಚಾಂಪಿಯನ್

ಹರಪನಹಳ್ಳಿ : ತಾಲ್ಲೂಕಿನ ಉಚ್ಚಂಗಿದುರ್ಗ ಗ್ರಾಮದ ಡಾ.ಅಶೋಕ ನಂಜನಗೌಡರ ಮತ್ತು ಡಾ.ಶಕುಂತಲಾ ದಂಪತಿ ಪುತ್ರಿ ವಾರುಣಿ ನಂಜನಗೌಡರ ಅವರು ಭಾನುವಾರ ವಿಶ್ವ ಚೆಸ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಡಿ.14ರ ಭಾನುವಾರ ಕೊಪ್ಪಳ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.