Home ಪ್ರತಿಭಾ

ಪ್ರತಿಭಾ

2 Articles
ಸುದ್ದಿಗಳು

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಹರಪನಹಳ್ಳಿ : ರಾಜ್ಯ ಸರ್ಕಾರಿ ನೌಕರರ ಸಂಘ  ಪ್ರತಿಭಾವಂತ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿದ್ದು ತಾಲ್ಲೂಕಿನ ಸರ್ಕಾರಿ ನೌಕರರ ಮಕ್ಕಳು ಆನ್‍ ಮೂಲಕ ಅರ್ಜಿ ಸಲ್ಲಿಸಲು ತಾಲ್ಲೂಕು ಸಂಘ ಕೋರಿದೆ....

mattihalli, cluster, harapanahalli
ಸುದ್ದಿಗಳು

ಮತ್ತಿಹಳ್ಳಿ : ಕ್ಲಸ್ಟರ್ ಪ್ರತಿಭಾ ಕಾರಂಜಿ

ಹರಪನಹಳ್ಳಿ : ತಾಲ್ಲೂಕಿನ ಮತ್ತಿಹಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಎನ್‍.ಶೀರನಹಳ್ಳಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾವರಣದಲ್ಲಿ ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿತು. ಪ್ರಧಾನಮಂತ್ರಿ ಪೋಷಣ್ ಅಭಿಯಾನದ ಸಹಾಯಕ ನಿರ್ದೇಶಕ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.