Home ಪ್ರಧಾನ

ಪ್ರಧಾನ

2 Articles
Homeಸುದ್ದಿಗಳು

ಆಶ್ರಯ ಯೋಜನೆ – ಆವಧಿ ವಿಸ್ತರಣೆ

ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ. ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು,...

ಹರಪನಹಳ್ಳಿ ಸಾಧಕ ರೈತರಿಗೆ ‘ಸಮಗ್ರ ಕೃಷಿ ಪ್ರಶಸ್ತಿ’ ಪ್ರಧಾನ
ಕೃಷಿ

ಹರಪನಹಳ್ಳಿ ಸಾಧಕ ರೈತರಿಗೆ ‘ಸಮಗ್ರ ಕೃಷಿ ಪ್ರಶಸ್ತಿ’ ಪ್ರಧಾನ

ಹರಪನಹಳ್ಳಿ : ಸಾವಯವ ಗೊಬ್ಬರ ಬಳಸಿ ಆಹಾರ ಧಾನ್ಯ ಬೆಳೆ ಬೆಳೆಯಿರಿ ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಅಬಿಪ್ರಾಯಪಟ್ಟರು. ನಗರದ ತಾಲ್ಲೂಕು ಪಂಚಾಯ್ತಿ ರಾಜೀವಗಾಂಧಿ ಸಭಾಂಗಣದಲ್ಲಿ ಕೃಷಿ ಇಲಾಖೆ ಹಾಗೂ ತಾಲೂಕು...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.