Home ಪ್ರಮಾಣ ವಚನ

ಪ್ರಮಾಣ ವಚನ

2 Articles
dk . shivukumar
Homeರಾಜಕೀಯ

ಹರಪನಹಳ್ಳಿ : ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಹರಪನಹಳ್ಳಿ : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸುತ್ತಿದ್ದಂತೆ, ಇತ್ತ ನಗರದಲ್ಲಿ ಬುಧವಾರ ಕಾಂಗ್ರೆಸ್ ಕಾರ್ಯಕರ್ತರ ಸಡಗರ, ಸಂಭ್ರಮ ಮುಗಿಲು ಮುಟ್ಟಿತ್ತು. ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ...

Homeರಾಜಕೀಯ

ಡಿಕೆ ಶಿವಕುಮಾರ ಜೊತೆಯಾಗಿ ಪರಮೇಶ್ವರ್‌ಗೆ ಡಿಸಿಎಂ, ಹರಿಪ್ರಸಾದ್‌ಗೆ ಕೆಪಿಸಿಸಿ ಸಾರಥ್ಯ ?

ಬೆಂಗಳೂರು :ರಾಜ್ಯ ರಾಜಕಾರಣದಲ್ಲಿ  ಮಹತ್ವದ ಬೆಳವಣಿಗೆಯೊಂದರಲ್ಲಿ, ಕಾಂಗ್ರೆಸ್‌ ಹೈಕಮಾಂಡ್‌ ಪ್ರಮುಖ ಜಾತೀಯ ಸಮೀಕರಣಗಳನ್ನು ಸರಿದೂಗಿಸುವ ನಿಟ್ಟಿನಲ್ಲಿ ಮಹತ್ತರ ‘ಜಾಣ ನಡೆ’ಯೊಂದನ್ನು ಇಟ್ಟಿದೆ. ಮುಂಬರುವ ದಿನಗಳಲ್ಲಿ ಪಕ್ಷದ ಸಂಘಟನೆ ಹಾಗೂ ಆಡಳಿತಕ್ಕೆ ಹೊಸ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.