Home ಬಳ್ಳಾರಿ

ಬಳ್ಳಾರಿ

3 Articles
ಶಿಕ್ಷಣ

ಬಳ್ಳಾರಿ: ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ: ಜಿಲ್ಲೆಯ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ 6ನೇ ತರಗತಿ ಪ್ರವೇಶ ಪಡೆಯಲು ಇಚ್ಛಿಸುವ ಪರಿಶಿಷ್ಟ ವರ್ಗದ (ST) ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ...

ಅರುಣ್‌ ಯೋಗಿರಾಜ್‌ ವಾಲ್ಮೀಕಿ ಪ್ರತಿಮೆ ಸಿದ್ಧತೆ
ಸುದ್ದಿಗಳು

ಅರುಣ್ ಯೋಗಿರಾಜ್‌ ಕೆತ್ತನೆಯ ವಾಲ್ಮೀಕಿ ಪ್ರತಿಮೆ ಸಿದ್ಧತೆ  

ಬಳ್ಳಾರಿ : ಬಳ್ಳಾರಿ ನಗರದ ಎಸ್ಪಿ ವೃತ್ತದಲ್ಲಿ ಪ್ರತಿಷ್ಠಾಪನೆ ಮಾಡಲು ಉದ್ದೇಶಿಸಿರುವ  ವಾಲ್ಮೀಕಿ ಪ್ರತಿಮೆಯನ್ನು ಅಯೋಧ್ಯೆ ರಾಮನವಿಗ್ರಹ ರಚಿಸಿದ ಅರುಣ್ ಯೋಗಿರಾಜ್ ಅವರು ಸಿದ್ಧ ಮಾಡುತ್ತಿದ್ದಾರೆ. ಬಳ್ಳಾರಿ ನಗರ ಶಾಸಕ ನಾರಾ...

ವೀರಸೋಮೇಶ್ವರ ಸ್ವಾಮೀಜಿ
ಶಿಕ್ಷಣ

ಬಳ್ಳಾರಿಯಲ್ಲಿ ಮಾ.23ಕ್ಕೆ ಪಂಚಾಚಾರ್ಯ ಯುಗಮಾನೋತ್ಸವ

ಹರಪನಹಳ್ಳಿ : ಜಗದ್ಗುರು ಪಂಚಪೀಠಾಧೀಶ್ವರರ ಸಾನ್ನಿಧ್ಯದಲ್ಲಿ ಬಳ್ಳಾರಿಯಲ್ಲಿ ಮಾರ್ಚ್ 23 ರಿಂದ ಮಾ.25ರ ವರೆಗೆ ಬಳ್ಳಾರಿಯಲ್ಲಿ ಜಗದ್ಗುರು ಪಂಚಾಚಾರ್ಯ ಯುಗಮಾನೋತ್ಸವ ಆಚರಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ವೀರಶೈವ ಪಂಚಪೀಠಗಳ ಒಕ್ಕೂಟ ಸಂಚಾಲಕರು...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.