Home ರಾಗಿ ಖರೀದಿ ಕೇಂದ್ರ

ರಾಗಿ ಖರೀದಿ ಕೇಂದ್ರ

2 Articles
ragi harapanahalli
ಕೃಷಿಸುದ್ದಿಗಳು

ಹರಪನಹಳ್ಳಿ : ರಾಗಿ ಖರೀದಿ ಕೇಂದ್ರದಲ್ಲಿ ಗಲಾಟೆಗೆ ಕಾರಣವೇನು?

ಹರಪನಹಳ್ಳಿ : ಇಲ್ಲಿಯ ಎಪಿಎಂಸಿ ಪ್ರಾಂಗಣದಲ್ಲಿ ನಡೆಯುತ್ತಿದ್ದ ಸರ್ಕಾರದ ಬೆಂಬಲ ಬೆಲೆ ರಾಗಿ ಖರೀದಿ ಕೇಂದ್ರದ ಏಜೆನ್ಸಿಯನ್ನು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಏಪ್ರಿಲ್ 9ರಂದು ರದ್ದುಪಡಿಸಿ, ರಾಗಿ ಖರೀದಿ ಸ್ಥಗಿತಗೊಳಿಸಿದ್ದನ್ನು...

harapanahalli-ragi-purchase-scam
ಕೃಷಿ

ರಾಗಿ ಖರೀದಿ ಕೇಂದ್ರದಲ್ಲಿ 3 ಕೆ.ಜಿ ಹೆಚ್ಚುವರಿ ವಸೂಲಿ: ತಹಶೀಲ್ದಾರ್‌ಗೆ ರೈತರ ದೂರು

ಹರಪನಹಳ್ಳಿ: ಇಲ್ಲಿನ ಎಪಿಎಂಸಿ ಪ್ರಾಂಗಣದಲ್ಲಿರುವ ಸರ್ಕಾರಿ ಬೆಂಬಲ ಬೆಲೆಯ ರಾಗಿ ಖರೀದಿ ಕೇಂದ್ರದಲ್ಲಿ ರೈತರಿಂದ ಪ್ರತಿ ಕ್ವಿಂಟಾಲ್‌ಗೆ 3 ಕೆ.ಜಿ. ಹೆಚ್ಚುವರಿ ರಾಗಿ ಪಡೆಯಲಾಗುತ್ತಿದೆ ಎಂದು ಆರೋಪಿಸಿ ವಿವಿಧ ಗ್ರಾಮಗಳ ರೈತರು...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.