Home ವಲಸೆ ತಡೆ

ವಲಸೆ ತಡೆ

2 Articles
Homeಸುದ್ದಿಗಳು

ನರೇಗಾ ಮಾದರಿ ಕಾಮಗಾರಿ ಮರುಸ್ಥಾಪನೆಗೆ ಆಗ್ರಹ

ಹರಪನಹಳ್ಳಿ : ಹೊಸದಾಗಿ ಜಾರಿಗೆ ತಂದಿರುವ ವಿಬಿಜಿ ರಾಮ್‍ಜಿ ಕಾಯ್ದೆಯಡಿ ಹಳೆಯ ನರೇಗಾ ಮಾದರಿ ಕಾಮಗಾರಿಗಳನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ (ಗ್ರಾಕೋಸ್) ನೇತೃತ್ವದಲ್ಲಿ ವಿವಿಧ ಗ್ರಾಮಸ್ಥರು ಶನಿವಾರ ಪ್ರತಿಭಟನೆ ನಡೆಸಿದರು. ತಾಲ್ಲೂಕು ಪಂಚಾಯಿತಿ...

Homeಸುದ್ದಿಗಳು

ವಿಜಯನಗರ ಡಿಸಿ ಎಲ್ಲೆಲ್ಲಿ ಬರ ಅಧ್ಯಯನ ಮಾಡಿದರು :

ವಿಜಯನಗರ(ಹೊಸಪೇಟೆ) : ವಿಜಯನಗರ ಜಿಲ್ಲೆ ರಾಜ್ಯದಲ್ಲಿಯೇ ಅತಿ ಕಡಿಮೆ ಮಳೆಯಾಗಿರುವ ಜಿಲ್ಲೆಯಾಗಿದ್ದು, ಬರದ ಛಾಯೆ ಆವರಿಸಿದೆ. ಈ ನಿಟ್ಟಿನಲ್ಲಿ ಮಳೆಯಾಶ್ರಿತ ಜಮೀನುಗಳಿಗೆ ಬೇಟಿ ನೀಡಿ ಬರ ಅಧ್ಯಯನ ನಡೆಸಿ ಅಲ್ಲಿನ ನೈಜ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.