ವಿಜಯನಗರ(ಹೊಸಪೇಟೆ) : ಸಿಇಪಿಎಂಐಜೆಡ್ ಯೋಜನೆಯಡಿ ಹೊಸಪೇಟೆ ತಾಲೂಕಿನ ಗಣಿಬಾದಿತ ಗ್ರಾಮಗಳಲ್ಲಿ ಎರಡು ಮಿಶ್ರತಳಿ ಹಸು ಹಾಗೂ ಉನ್ನತೀಕರಿಸಿದ ಎಮ್ಮೆ ಸಾಕಾಣಿಕೆಗೆ ಸಹಾಯಧನಕ್ಕಾಗಿ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಜುಲೈ 29...
ಹರಪನಹಳ್ಳಿ : ಮಳೆ ಕೊರತೆಯಾಗಿರುವ ಕಾರಣ ಬಿತ್ತನೆ ಮಾಡಿರುವ ಶೇ.33ರಷ್ಟು ಕಡ್ಡಾಯವಾಗಿ ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಅಧಿಕಾರಿಗಳು ರೈತರಿಗೆ ಜಾಗೃತಿ ಮೂಡಿಸಬೇಕು ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ತಿಳಿಸಿದರು. ನಗರದ...
ಹೊಸಪೇಟೆ : ವಿಜಯನಗರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಚುರುಕಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಈವರೆಗೆ ಒಟ್ಟು 10,86,898 ನಮೂನೆಗಳ ವಿತರಣೆ ಮಾಡುವ ಮೂಲಕ ಶೇ 95.11 ಪ್ರಗತಿ...
ಕೊಟ್ಟೂರು: ಸಮಾಜದ ಲೋಪದೋಷಗಳನ್ನು ಎತ್ತಿಹಿಡಿಯುವ ಮೂಲಕ ಸಂವಿಧಾನದ ನಾಲ್ಕನೇ ಅಂಗವಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು, ಎದುರಾಗುವ ಸವಾಲುಗಳಿಗೆ ಧೃತಿಗೆಡದೆ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ರಾಜ್ಯ ಜೆಡಿಎಸ್ ವಕ್ತಾರ ಎನ್. ರಾಜುಗೌಡ ಕರೆ ನೀಡಿದರು....
ಹರಪನಹಳ್ಳಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು. ತಾಲ್ಲೂಕಿನ ರೈತರು ಈಗಾಗಲೇ ಸಾಲಬಾದೆ ಮತ್ತು ಪ್ರಕೃತಿ ವಿಕೋಪದಿಂದ...
ಹೊಸಪೇಟೆ: ನಗರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಒಳಾಂಗಣ ಕ್ರೀಡಾಂಗಣದ ಸಭಾಂಗಣದಲ್ಲಿ ಶನಿವಾರ (ಮೇ 30) ಬೆಳಿಗ್ಗೆ 9.30ಕ್ಕೆ ಅಧಿಕಾರಿಗಳಿಗಾಗಿ ‘ಮಾಹಿತಿ ಹಕ್ಕು ಕಾಯ್ದೆ’ (ಆರ್ಟಿಐ) ಕುರಿತು ಬೃಹತ್ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ.ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತ ಬಿ. ವೆಂಕಟಸಿಂಗ್, ಬೆಂಗಳೂರು ಪೀಠದ ರಾಜ್ಯ ಮಾಹಿತಿ ಆಯುಕ್ತ ಕೆ. ಬದ್ರುದ್ದೀನ ಹಾಗೂ ಡಾ. ಹರೀಶಕುಮಾರ ಅವರು ಈ ಮಹತ್ವದ ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದು, ಮಾಹಿತಿ ಹಕ್ಕು ಕಾಯ್ದೆಯ ಅನುಷ್ಠಾನ ಮತ್ತು ಸವಾಲುಗಳ ಕುರಿತು ಅಧಿಕಾರಿಗಳೊಂದಿಗೆ ನೇರ ಸಂವಾದ ನಡೆಸಲಿದ್ದಾರೆ.ಜಿಲ್ಲೆಯ ಎಲ್ಲ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ), ಗ್ರಾಮ ಪಂಚಾಯ್ತಿ ಕಾರ್ಯದರ್ಶಿಗಳು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಈ ಕಾರ್ಯಾಗಾರದಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹರಪನಹಳ್ಳಿ: ಐತಿಹಾಸಿಕ ಹಿರೆಕೆರೆ ಉಳಿಸಲು ಮುಂದಾಗಿರುವ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ್, ಕೆರೆ ಒತ್ತುವರಿ ಮಾಡಿಕೊಂಡಿರುವವರಿಗೆ ಬಿಗ್ ಶಾಕ್ ನೀಡಿದ್ದಾರೆ. 600 ಎಕರೆ ಅಚ್ಚುಕಟ್ಟು ಪ್ರದೇಶ ಹೊಂದಿರುವ ಕೆರೆಯನ್ನು ಒತ್ತುವರಿ ಮಾಡಿಕೊಂಡವರಿಗೆ...
ಹರಪನಹಳ್ಳಿ (ವಿಜಯನಗರ): ತಾಲೂಕಿನ ಅನಂತಹಳ್ಳಿ ಗ್ರಾಮದಲ್ಲಿರುವ ಪಿಎಂಶ್ರೀ ಆದರ್ಶ ವಿದ್ಯಾಲಯಕ್ಕೆ ಗುರುವಾರ ಕೇಂದ್ರ ಮತ್ತು ರಾಜ್ಯ ಸರ್ಕಾರದ ಉನ್ನತಮಟ್ಟದ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಈ ವೇಳೆ ಶಾಲೆಯ...
ಹರಪನಹಳ್ಳಿ : ತಾಲ್ಲೂಕಿನಲ್ಲಿ ಬೆಟ್ಟಿಂಗ್ ಮತ್ತು ಮಟ್ಕಾ ಜೂಜುಕೋರರ ಹಾವಳಿ ಹೆಚ್ಚಾಗಿದ್ದು ಬುಕ್ಕಿಗಳನ್ನು ಗುರುತಿಸಿ ಗಡಿಪಾರು ಮಾಡಬೇಕ ಎಂದು ಸಿಪಿಐ ಎಂಎಲ್ ತಾಲ್ಲೂಕು ಕಾರ್ಯದರ್ಶಿ ಸಂತೋಷ ಗುಳೇದಹಟ್ಟಿ ಒತ್ತಾಯಿಸಿದ್ದಾರೆ. ಕಳೆದ ಹಲವು...