Home ವಿಜಯನಗರ ಜಿಲ್ಲೆ

ವಿಜಯನಗರ ಜಿಲ್ಲೆ

12 Articles
Homeಕ್ರೀಡೆ

ಹೊಸಪೇಟೆ : ಮೇ 30ಕ್ಕೆ ‘ಮಾಹಿತಿ ಹಕ್ಕು ಕಾಯ್ದೆ’ ಕಾರ್ಯಾಗಾರ

ಹೊಸಪೇಟೆ: ನಗರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಒಳಾಂಗಣ ಕ್ರೀಡಾಂಗಣದ ಸಭಾಂಗಣದಲ್ಲಿ ಶನಿವಾರ (ಮೇ 30) ಬೆಳಿಗ್ಗೆ 9.30ಕ್ಕೆ ಅಧಿಕಾರಿಗಳಿಗಾಗಿ ‘ಮಾಹಿತಿ ಹಕ್ಕು ಕಾಯ್ದೆ’ (ಆರ್‌ಟಿಐ) ಕುರಿತು ಬೃಹತ್ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ.ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತ ಬಿ. ವೆಂಕಟಸಿಂಗ್, ಬೆಂಗಳೂರು ಪೀಠದ ರಾಜ್ಯ ಮಾಹಿತಿ ಆಯುಕ್ತ ಕೆ. ಬದ್ರುದ್ದೀನ ಹಾಗೂ ಡಾ. ಹರೀಶಕುಮಾರ ಅವರು ಈ ಮಹತ್ವದ ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದು, ಮಾಹಿತಿ ಹಕ್ಕು ಕಾಯ್ದೆಯ ಅನುಷ್ಠಾನ ಮತ್ತು ಸವಾಲುಗಳ ಕುರಿತು ಅಧಿಕಾರಿಗಳೊಂದಿಗೆ ನೇರ ಸಂವಾದ ನಡೆಸಲಿದ್ದಾರೆ.ಜಿಲ್ಲೆಯ ಎಲ್ಲ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ), ಗ್ರಾಮ ಪಂಚಾಯ್ತಿ ಕಾರ್ಯದರ್ಶಿಗಳು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಈ ಕಾರ್ಯಾಗಾರದಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.     

HIREKERE, HARAPANAHALLI
ಸುದ್ದಿಗಳು

ಹರಪನಹಳ್ಳಿ: ಹಿರೆಕೆರೆ ಒತ್ತುವರಿ ತೆರವಿಗೆ ಶಾಸಕಿ ಲತಾ ಮಲ್ಲಿಕಾರ್ಜುನ್ ಖಡಕ್ ಸೂಚನೆ

ಹರಪನಹಳ್ಳಿ: ಐತಿಹಾಸಿಕ ಹಿರೆಕೆರೆ ಉಳಿಸಲು ಮುಂದಾಗಿರುವ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ್, ಕೆರೆ ಒತ್ತುವರಿ ಮಾಡಿಕೊಂಡಿರುವವರಿಗೆ ಬಿಗ್ ಶಾಕ್ ನೀಡಿದ್ದಾರೆ. 600 ಎಕರೆ ಅಚ್ಚುಕಟ್ಟು ಪ್ರದೇಶ ಹೊಂದಿರುವ ಕೆರೆಯನ್ನು ಒತ್ತುವರಿ ಮಾಡಿಕೊಂಡವರಿಗೆ...

PMSHRI ADARSHA VIDYALYA
ಶಿಕ್ಷಣ

ಆದರ್ಶ ವಿದ್ಯಾಲಯ : ಅಜಯ್‍ ಗುಪ್ತಾ ಮಕ್ಕಳೊಂದಿಗೆ ಸಂವಾದ

ಹರಪನಹಳ್ಳಿ (ವಿಜಯನಗರ): ತಾಲೂಕಿನ ಅನಂತಹಳ್ಳಿ ಗ್ರಾಮದಲ್ಲಿರುವ ಪಿಎಂಶ್ರೀ ಆದರ್ಶ ವಿದ್ಯಾಲಯಕ್ಕೆ ಗುರುವಾರ ಕೇಂದ್ರ ಮತ್ತು ರಾಜ್ಯ ಸರ್ಕಾರದ ಉನ್ನತಮಟ್ಟದ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಈ ವೇಳೆ ಶಾಲೆಯ...

ಸುದ್ದಿಗಳು

 ಕ್ರಿಕೆಟ್ ಬೆಟ್ಟಿಂಗ್ ಕಡಿವಾಣಕ್ಕೆ ಆಗ್ರಹ : ಸಂತೋಷ ಗುಳೇದಹಟ್ಟಿ

ಹರಪನಹಳ್ಳಿ : ತಾಲ್ಲೂಕಿನಲ್ಲಿ ಬೆಟ್ಟಿಂಗ್ ಮತ್ತು ಮಟ್ಕಾ ಜೂಜುಕೋರರ ಹಾವಳಿ ಹೆಚ್ಚಾಗಿದ್ದು  ಬುಕ್ಕಿಗಳನ್ನು ಗುರುತಿಸಿ ಗಡಿಪಾರು ಮಾಡಬೇಕ ಎಂದು ಸಿಪಿಐ ಎಂಎಲ್‍ ತಾಲ್ಲೂಕು ಕಾರ್ಯದರ್ಶಿ ಸಂತೋಷ ಗುಳೇದಹಟ್ಟಿ ಒತ್ತಾಯಿಸಿದ್ದಾರೆ. ಕಳೆದ ಹಲವು...

kottur-cattle-theft-arrest
Homeಅಪರಾಧ

ಕೊಟ್ಟೂರು: ಕಳುವಾಗಿದ್ದ ಹಸುಗಳ ಪತ್ತೆ, ಇಬ್ಬರು ಕಳ್ಳರ ಬಂಧನ

ಕೊಟ್ಟೂರು : ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದಕಲ್ಲು ಗ್ರಾಮದಲ್ಲಿ ನಡೆದಿದ್ದ ಜಾನುವಾರು ಕಳ್ಳತನ ಪ್ರಕರಣ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ₹ 1.20 ಲಕ್ಷ ರೂ. ಮೌಲ್ಯದ...

ಹರಪನಹಳ್ಳಿ, Harapanahalli, ಆಲಿ ಆದಿಷಾ ಈದ್ಗಾ ಮೈದಾನ, Ali Adisha Idgah Maidan, ಮುಸ್ಲಿಂ ಪ್ರಾರ್ಥನೆ, Muslim Prayers, ಹೊಸಪೇಟೆ ರಸ್ತೆ, Hosapete Road, ಕನ್ನಡ ಸುದ್ದಿ, Kannada News, ವಿಜಯನಗರ ಜಿಲ್ಲೆ, Vijayanagara District
Homeಸುದ್ದಿಗಳು

ಹರಪನಹಳ್ಳಿ : ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ

ಹರಪನಹಳ್ಳಿ : ನಗರ ಪ್ರದೇಶ ಒಳಗೊಂಡು ತಾಲ್ಲೂಕಿನ ವಿವಿಧೆಡೆ ಮುಸ್ಲೀಂರು ರಂಜಾನ್ ಉಪವಾಸ ಅಂತ್ಯಗೊಳಿಸಿ ಈದ್ ಉಲ್ ಫ್ರಿತ್ ಹಬ್ಬವನ್ನು ಸಡಗರ ಸಂಭ್ರಮದಿಂದ ಶನಿವಾರ ಆಚರಿಸಿದರು. ನಗರದ  ಹಡಗಲಿ ರಸ್ತೆ ಈದ್ಗಾ...

ಮೇ ಅಂತ್ಯಕ್ಕೆ ತುಂಗಭದ್ರಾ ಡ್ಯಾಂ 33 ಕ್ರೆಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಪೂರ್ಣ : ಸಚಿವ ಎನ್.ಎಸ್.ಬೋಸರಾಜು
Homeರಾಜಕೀಯಸುದ್ದಿಗಳು

ಮೇ ಅಂತ್ಯಕ್ಕೆ ಗೇಟ್‌ಗಳ ಅಳವಡಿಕೆ ಕಾರ್ಯ ಪೂರ್ಣ : ಸಚಿವ ಎನ್.ಎಸ್.ಬೋಸರಾಜು

ವಿಜಯನಗರ (ಹೊಸಪೇಟೆ): ತುಂಗಭದ್ರಾ ಜಲಾಶಯದ ಬಹುನಿರೀಕ್ಷಿತ ಕ್ರೆಸ್ಟ್ ಗೇಟ್ ಅಳವಡಿಕೆ ಕಾರ್ಯವು ಯುದ್ಧೋಪಾದಿಯಲ್ಲಿ ಸಾಗುತ್ತಿದ್ದು, ಮೇ ಅಂತ್ಯದ ವೇಳೆಗೆ ಎಲ್ಲಾ 33 ನೂತನ ಗೇಟ್‌ಗಳ ಅಳವಡಿಕೆ ಪೂರ್ಣಗೊಳ್ಳಲಿದೆ ಎಂದು ಸಣ್ಣ ನೀರಾವರಿ...

ಹುಟ್ಟೂರನ್ನು ಮರೆತವರು ಮನುಷ್ಯರೇ ಅಲ್ಲ : ಜಯಪ್ರಕಾಶ್ ಸಾರಥಿ
Homeಸುದ್ದಿಗಳು

ಹುಟ್ಟೂರನ್ನು ಮರೆತವರು ಮನುಷ್ಯರೇ ಅಲ್ಲ : ಜಯಪ್ರಕಾಶ್ ಸಾರಥಿ

ಹರಪನಹಳ್ಳಿ (ತಾವರಗೊಂದಿ): "ಶ್ರೀ ಬಸವೇಶ್ವರ ಸ್ವಾಮಿಯ ಆಶೀರ್ವಾದದಿಂದ ಶಾಸಕನಾಗಿ ಆಯ್ಕೆಯಾಗಿ ವಿಧಾನಸೌಧಕ್ಕೆ ಹೋದರೆ, ಖಂಡಿತವಾಗಿಯೂ ನಾನು ಜನಿಸಿದ ಊರಾದ 'ತಾವರಗೊಂದಿ' ಹೆಸರಲ್ಲೇ ಪ್ರಮಾಣ ವಚನ ಸ್ವೀಕರಿಸುತ್ತೇನೆ" ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್...

ಗೋಕರ್ಣೇಶ್ವರ ದೇವಸ್ಥಾನದಲ್ಲಿ ಯುಗಾದಿ ಪ್ರಯುಕ್ತ ಅನ್ನಸಂತರ್ಪಣೆ
ಸುದ್ದಿಗಳು

ಗೋಕರ್ಣೇಶ್ವರ ದೇವಸ್ಥಾನದಲ್ಲಿ ಯುಗಾದಿ ಪ್ರಯುಕ್ತ ಅನ್ನಸಂತರ್ಪಣೆ

ಹರಪನಹಳ್ಳಿ: ಯುಗಾದಿ ಹಬ್ಬದ ಪ್ರಯುಕ್ತ ನಗರದ ಹೃದಯ ಭಾಗದಲ್ಲಿರುವ ಶ್ರೀ ಗೋಕರ್ಣೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಪಿ.ಎಲ್.ಡಿ. ಬ್ಯಾಂಕ್ ಉಪಾಧ್ಯಕ್ಷ ಹಾಗೂ ಲಯನ್ಸ್ ಕ್ಲಬ್ ಅಧ್ಯಕ್ಷ ಗೊಂಗಡಿ ನಾಗರಾಜ್ ಕುಟುಂಬದ ವತಿಯಿಂದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.