Home ವೈ.ಎಚ್.ಚಂದ್ರಶೇಖರ

ವೈ.ಎಚ್.ಚಂದ್ರಶೇಖರ

2 Articles
Homeಆರೋಗ್ಯ

ವಿಶೇಷಚೇತನ ಮಕ್ಕಳನ್ನು ಮುಖ್ಯವಾಹಿನಿಗೆ ತರುವುದು ನಮ್ಮೆಲ್ಲರ ಜವಾಬ್ದಾರಿ – ಇಒ ವೈ.ಎಚ್. ಚಂದ್ರಶೇಖರ

ಹರಪನಹಳ್ಳಿ : ವಿಶೇಷಚೇತನ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರುವುದು ಮತ್ತು ಅವರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವುದು ನಮ್ಮೆಲ್ಲರ ಆದ್ಯ ಜವಾಬ್ದಾರಿಯಾಗಿದೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ಎಚ್. ಚಂದ್ರಶೇಖರ ಅಭಿಪ್ರಾಯಪಟ್ಟರು. ತಾಲ್ಲೂಕಿನ...

NAVAJYOTI-KANNADA-SAMSTE-HARAPANAHALLI
ಸುದ್ದಿಗಳು

ನವಜ್ಯೋತಿ ಸಂಸ್ಥೆಯಿಂದ 25 ಸಾಧಕರಿಗೆ ಪ್ರಶಸ್ತಿ

ಹರಪನಹಳ್ಳಿ  : ವಿದ್ಯಾರ್ಥಿಗಳಿಗೆ ಕನ್ನಡ ಅಭಿಮಾನ ಹೆಚ್ಚಿಸುವ ನಿಟ್ಟಿನಲ್ಲಿ ಶಿಕ್ಷಕರು ಗಮನಹರಿಸುವ ಅಗತ್ಯವಿದೆ ಎಂದು ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ಎಚ್.ಚಂದ್ರಶೇಖರ ತಿಳಿಸಿದರು. ಬಸಮ್ಮ ಕಲಾಮಂದಿರದಲ್ಲಿ ನವಜ್ಯೋತಿ ಸಾಂಸ್ಕೃತಿಕ ಸೇವಾ ಸಂಸ್ಥೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.