Home ಶೃಂಗಾರತೋಟ

ಶೃಂಗಾರತೋಟ

2 Articles
ಶೃಂಗಾರತೋಟ : ವಸತಿ ಶಾಲೆ ಸಿಬ್ಬಂದಿ ವಸತಿ ಕಟ್ಟಡಕ್ಕೆ ಭೂಮಿಪೂಜೆ
ಸುದ್ದಿಗಳು

ಶೃಂಗಾರತೋಟ : ವಸತಿ ಶಾಲೆ ಸಿಬ್ಬಂದಿ ವಸತಿ ಕಟ್ಟಡಕ್ಕೆ ಭೂಮಿಪೂಜೆ

ಹರಪನಹಳ್ಳಿ: 'ಕ್ಷೇತ್ರದಲ್ಲಿ ಹೆಚ್ಚು ಅಲ್ಪಸಂಖ್ಯಾತ ಸಮುದಾಯವಿದ್ದು, ಸಮಗ್ರ ಅನುದಾನ ಬಳಸಿ ಅಭಿವೃದ್ಧಿಗೆ ಶ್ರಮಿಸುವುದಾಗಿ' ಶಾಸಕಿ ಎಂ.ಪಿ ಲತಾ ಮಲ್ಲಿಕಾರ್ಜುನ ಹೇಳಿದರು. ತಾಲ್ಲೂಕಿನ ಶೃಂಗಾರತೋಟದ ಬಳಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ...

ವೈದ್ಯನ ಅನುಚಿತ ವರ್ತನೆ ಖಂಡಿಸಿ ಪ್ರತಿಭಟನೆ
ಸುದ್ದಿಗಳು

ವೈದ್ಯನ ಅನುಚಿತ ವರ್ತನೆ ಖಂಡಿಸಿ ಪ್ರತಿಭಟನೆ

 ಹರಪನಹಳ್ಳಿ : ಇಲ್ಲಿಯ ಸಾರ್ವಜನಿಕ ಆಸ್ಪತ್ರೆಗೆ ಬರುವ ರೋಗಿಗಳ ಜೊತೆ ಅನುಚಿತವಾಗಿ ವರ್ತಿಸುತ್ತಿರುವ ದಂತ ವೈದ್ಯನನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿ ಶೃಂಗಾರತೋಟ ಗ್ರಾಮಸ್ಥರು ಬುಧವಾರ ಪ್ರತಿಭಟನೆ ನಡೆಸಿದರು. ಬೆಳಿಗ್ಗೆ ಗ್ರಾಮದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.