Home ಸಿಪಿಐ

ಸಿಪಿಐ

2 Articles
ಕೆರೆಗುಡಿಹಳ್ಳಿಯಲ್ಲಿ ಅಖಿಲ ಭಾರತ ಕಿಸಾನ್ ಸಭಾ ತಾಲ್ಲೂಕು ಸಮ್ಮೇಳನ
ಸುದ್ದಿಗಳು

 ಸಮ್ಮೇಳನಗಳು ರೈತರು, ಶೋಷಿತರ ಧ್ವನಿಯಾಗಬೇಕು:  ಹೆಚ್.ಎಂ. ಸಂತೋಷ್

ಹರಪನಹಳ್ಳಿ  : ತಾಲ್ಲೂಕಿನ ಕೆರೆಗುಡಿಹಳ್ಳಿ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಅಖಿಲ ಭಾರತ ಕಿಸಾನ್ ಸಭಾದ 6ನೇ ತಾಲ್ಲೂಕು ಸಮ್ಮೇಳನ ಸೋಮವಾರ ಯಶಸ್ವಿಯಾಗಿ ಜರುಗಿತು. ಸಮ್ಮೇಳನದಲ್ಲಿ ರೈತರ ಸಮಸ್ಯೆಗಳು, ಬಗರ್ ಹುಕುಂ ಸಾಗುವಳಿದಾರರ...

CPI HARAPANAHALLI
ಸುದ್ದಿಗಳು

ಮಾನವೀಯತೆ ಮೆರೆದ ಸಿಪಿಐ ಮಹಾಂತೇಶ್ ಸಜ್ಜನ್

ಹರಪನಹಳ್ಳಿ ಸಿಪಿಐ ಮಹಾಂತೇಶ್ ಸಜ್ಜನ್  ಹರಪನಹಳ್ಳಿ ತಾಲ್ಲೂಕು ಚಿಗಟೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಮತ್ತಿಹಳ್ಳಿ ಕ್ರಾಸ್ ಬಳಿ ಲಾರಿ ಮತ್ತು ಬೈಕ್ ಅಪಘಾತದಿಂದ ಗಾಯಗೊಂಡಿದ್ದ ಬೈಕ್ ಸವಾರನನ್ನು ಸಿಪಿಐ ಮಹಾಂತೇಶ್ ಸಜ್ಜನ್...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.