Home ಸ್ಥಳೀಯ ಸುದ್ದಿ

ಸ್ಥಳೀಯ ಸುದ್ದಿ

3 Articles
Homeಸುದ್ದಿಗಳು

ಮುದ್ದು ಕಂದನ ಕೃಷ್ಣಾವತಾರ; ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ಹರಪನಹಳ್ಳಿ: ತಾಲೂಕಿನ ಐತಿಹಾಸಿಕ ಬಾಗಳಿ ಗ್ರಾಮದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಹಬ್ಬವನ್ನು ಅತ್ಯಂತ ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಗ್ರಾಮದ ಬಿ. ವೈ. ದುರುಗೇಶ್ ಅವರ ಪುತ್ರಿಯಾದ ಬಿ. ವೈ. ಹೇಮಲತಾ, ಶ್ರೀಕೃಷ್ಣನ...

PTP
Homeಸುದ್ದಿಗಳು

ಹರಪನಹಳ್ಳಿ :  ಪಿ.ಟಿ.ಪರಮೇಶ್ವರ ನಾಯ್ಕಗೆ ವಾಲ್ಮೀಕಿ ಸಮಾಜದಿಂದ ಸನ್ಮಾನ

ಹರಪನಹಳ್ಳಿ: ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾಗಿ ನೂತನವಾಗಿ ನೇಮಕಗೊಂಡಿರುವ, ಹಡಗಲಿಯ ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ ಅವರನ್ನು ನಗರದಲ್ಲಿ ವಾಲ್ಮೀಕಿ ಸಮಾಜದ ವತಿಯಿಂದ ಗುರುವಾರ ಆತ್ಮೀಯವಾಗಿ...

ಗೋಕರ್ಣೇಶ್ವರ ದೇವಸ್ಥಾನದಲ್ಲಿ ಯುಗಾದಿ ಪ್ರಯುಕ್ತ ಅನ್ನಸಂತರ್ಪಣೆ
ಸುದ್ದಿಗಳು

ಗೋಕರ್ಣೇಶ್ವರ ದೇವಸ್ಥಾನದಲ್ಲಿ ಯುಗಾದಿ ಪ್ರಯುಕ್ತ ಅನ್ನಸಂತರ್ಪಣೆ

ಹರಪನಹಳ್ಳಿ: ಯುಗಾದಿ ಹಬ್ಬದ ಪ್ರಯುಕ್ತ ನಗರದ ಹೃದಯ ಭಾಗದಲ್ಲಿರುವ ಶ್ರೀ ಗೋಕರ್ಣೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಪಿ.ಎಲ್.ಡಿ. ಬ್ಯಾಂಕ್ ಉಪಾಧ್ಯಕ್ಷ ಹಾಗೂ ಲಯನ್ಸ್ ಕ್ಲಬ್ ಅಧ್ಯಕ್ಷ ಗೊಂಗಡಿ ನಾಗರಾಜ್ ಕುಟುಂಬದ ವತಿಯಿಂದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.