ಹರಪನಹಳ್ಳಿ: ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾಗಿ ನೂತನವಾಗಿ ನೇಮಕಗೊಂಡಿರುವ, ಹಡಗಲಿಯ ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ ಅವರನ್ನು ನಗರದಲ್ಲಿ ವಾಲ್ಮೀಕಿ ಸಮಾಜದ ವತಿಯಿಂದ ಗುರುವಾರ ಆತ್ಮೀಯವಾಗಿ...
ಹರಪನಹಳ್ಳಿ: ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ಶನಿವಾರ ನಡೆದ ಮೆಗಾ ಲೋಕ ಅದಾಲತ್ನಲ್ಲಿ ನೂರಾರು ದಶಕಗಳ ವಿವಾದಗಳಿಗೆ ಪರಸ್ಪರ ಒಪ್ಪಿಗೆಯ ಮೂಲಕ ಸುಖಾಂತ್ಯ ಹಾಡಲಾಯಿತು. ಒಟ್ಟು 422 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ...
ಹರಪನಹಳ್ಳಿ : ಸಕಾಲಕ್ಕೆ ಮಳೆ ಬೆಳೆ ಸಮೃದ್ದಿಯಾಗಿ ರೋಗ ರುಜಿನಗಳು ಬಾರದಂತೆ ವಾಲ್ಮೀಕಿನಗರದ ದೈವಸ್ಥರು ಭಕ್ತಿಯಿಂದ ಪೂಜಿಸಿ ಸಡಗರ ಸಂಭ್ರಮದಿಂದ ಅಜ್ಜಿ "ಅಮ್ಮನ" ಹಬ್ಬವನ್ನು ಆಚರಿಸಲಾಯಿತು. ರೈತಾಪಿ ವರ್ಗದ ಜನರ ಬಿತ್ತನೆ ...
ಹರಪನಹಳ್ಳಿ : ನಗರಸಭೆಯಲ್ಲಿ ಪೌರ ಕಾರ್ಮಿಕರಾಗಿ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಡಿ.ಲಿಂಗಪ್ಪ ಅವರನ್ನು ನಗರಸಭೆ ಅಧಿಕಾರಿಗಳು ಸನ್ಮಾನಿಸಿ ಬೀಳ್ಕೊಟ್ಟರು. ಪೌರಾಯುಕ್ತೆ ರೇಣುಕಾ ಎಸ್.ದೇಸಾಯಿ, ಪೌರ ಕಾರ್ಮಿಕ ಸಂಘದ ಅಧ್ಯಕ್ಷ...
ಹರಪನಹಳ್ಳಿ: ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಆರೋಗ್ಯವಂತ ರಾಷ್ಟ್ರ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕೆಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಕರೆ ನೀಡಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ...
ಹರಪನಹಳ್ಳಿ: ತಾಲೂಕಿನ ಸೇವಾನಗರ ಗ್ರಾಮಕ್ಕೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (AISA) ವತಿಯಿಂದ ಶುಕ್ರವಾರ (ಜೂನ್ 19) ಸಾಂಕೇತಿಕ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಹಾಗೂ...
ಹರಪನಹಳ್ಳಿ: ರಾಜ್ಯದಲ್ಲಿ ಸಮಾನಾಂತರ ವಿದ್ಯುತ್ ವಿತರಣೆಗಾಗಿ ಮೆ. ಟಾಟಾ ಪವರ್ ಕಂಪನಿ ಲಿಮಿಟೆಡ್ಗೆ ಪರವಾನಗಿ ನೀಡಲು ಮುಂದಾಗಿರುವುದನ್ನು ಅಖಿಲ ಭಾರತ ಕಿಸಾನ್ ಸಭಾ ತೀವ್ರವಾಗಿ ಖಂಡಿಸಿದೆ. ಈ ಕುರಿತು ಆಕ್ಷೇಪಣೆ ವ್ಯಕ್ತಪಡಿಸಿ...
ಹರಪನಹಳ್ಳಿ : ತಾಲೂಕು ಪಂಚಮಸಾಲಿ ಲಿಂಗಾಯತ ನೌಕರರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರ ಸನ್ಮಾನ ಕಾರ್ಯಕ್ರಮವನ್ನು ಜೂನ್ 28ಕ್ಕೆ ಮುಂದೂಡಲಾಗಿದೆ.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಂಘದ...
ಹರಪನಹಳ್ಳಿ: ನಮ್ಮ ಪ್ರಕೃತಿ ಮತ್ತು ಪರಿಸರವೇ ನಮಗೆ ನಿಜವಾದ ತಾಯಿ ಇದ್ದಂತೆ. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಹಸಿರಾಗಿಸುವುದು ನಮ್ಮೆಲ್ಲರ ಕರ್ತವ್ಯ" ಎಂದು ಶಾಸಕಿ ಲತಾ ಮಲ್ಲಿಕಾರ್ಜುನ್ ಅವರು ಶಾಲಾ ಮಕ್ಕಳಿಗೆ ಕಿವಿಮಾತು ಹೇಳಿದರು. ನಗರದ ಹಿರಿಯ ಮಾದರಿ ಪ್ರಾಥಮಿಕ ಬಾಲಕಿಯರ ಶಾಲೆಯಲ್ಲಿ ವಿಜಯನಗರ ಪ್ರಾದೇಶಿಕ ವಿಭಾಗದ ಹರಪನಹಳ್ಳಿ ಪ್ರಾದೇಶಿಕ ಅರಣ್ಯ ವಲಯದ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಬಳಿಕ ಮಾದಾಪುರ ಗ್ರಾಮಕ್ಕೆ ತೆರಳಿ ಅಲ್ಲಿ ಜರುಗಿದ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪುಸ್ತಕ ವಿತರಿಸಿದರು. ವಲಯ ಅರಣ್ಯ ಅಧಿಕಾರಿ ರಾಜು ಗೋಂತ್ಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಲೇಪಾಕ್ಷಪ್ಪ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್, ಸಾಮಾಜಿಕ ವಲಯ ಅರಣ್ಯ ಅಧಿಕಾರಿ ದೇವರಾಜ್, ಉಪವಲಯ ಅರಣ್ಯಅಧಿಕಾರಿ ರಮೇಶ್ ಹಾಗೂ ಗಸ್ತು ಅರಣ್ಯಪಾಲಕರಾದ ದುರುಗಪ್ಪ ಮಾದಿಹಳ್ಳಿ ಮತ್ತು ಮಂಜುನಾಥ ಮುಖಂಡರಾದ ಕುಬೇರಪ್ಪ, ಎಂ.ವಿ.ಅಂಜಿನಪ್ಪ,...