Home ಹರಪನಹಳ್ಳಿ

ಹರಪನಹಳ್ಳಿ

129 Articles
kannada
Homeಕ್ರೀಡೆ

ಹರಪನಹಳ್ಳಿಯಲ್ಲಿ ಗಮನ ಸೆಳೆದ ಬೀಳ್ಕೊಡುಗೆ

ಹರಪನಹಳ್ಳಿ : ಕ್ರೀಡೆ ಮತ್ತು ಇತರ ದೈಹಿಕ ಚಟುವಟಿಕೆಗಳು ಪಠ್ಯೇತರ ಚಟುವಟಿಕೆಗಳ ಪ್ರಮುಖ ಭಾಗವಾಗಿದ್ದು ವಿದ್ಯಾರ್ಥಿಗಳು ಸಕ್ರಿಯರಾಗಿ ಮತ್ತು ಆರೋಗ್ಯವಾಗಿರಲು ಸಹಾಯ ಮಾಡುತ್ತದೆ ಎಂದು ಸೊಂಡೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ...

darmastala yojane
Homeರಾಜಕೀಯವಿಶೇಷ ವರದಿಗಳು

ದೇವರ ತಿಮ್ಲಾಪುರದಲ್ಲಿ ನಡೆದ ಮದ್ಯವರ್ಜನ ಶಿಬಿರದ ಮಾಹಿತಿ ಇಲ್ಲಿದೆ

ಹರಪನಹಳ್ಳಿ :  "ಇದು ಕೇವಲ ಶಿಬಿರವಲ್ಲ, ಕುಟುಂಬಗಳನ್ನು ಕಟ್ಟುವ ಹಾಗೂ ಹೆಣ್ಣುಮಕ್ಕಳ ಕಣ್ಣೀರು ಒರೆಸುವ ಪವಿತ್ರ ಕಾರ್ಯ. ಅಂಧಕಾರದಲ್ಲಿದ್ದ ಬಾಳಿಗೆ ಬೆಳಕು ನೀಡುವ ಈ ಕಾರ್ಯ ಸಮಾಜಕ್ಕೆ ಮಾದರಿ ಎಂದು ನೀಲಗುಂದ ಗುಡ್ಡದ ವಿರಕ್ತಮಠದ ಚೆನ್ನಬಸವ ಶಿವಯೋಗಿ ಸ್ವಾಮೀಜಿ ತಿಳಿಸಿದರು. ನಗರದ ಹೊರವಲಯದ ದೇವರ ತಿಮ್ಮಾಲಪುರ ಗ್ರಾಮದ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದ ಸಮುದಾಯ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ '2060ನೇ ಮದ್ಯವರ್ಜನ ಶಿಬಿರ' ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.ಸಂಸಾರದಲ್ಲಿ ಸರಸ, ವಿರಸಗಳು ಬಂದು ಹೋಗುತ್ತವೆ. ಇವುಗಳ ನಡುವೆ ದಂಪತಿಗಳು ದುಶ್ಚಟಗಳಿಂದ ದೂರವಿದ್ದು, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಬಗ್ಗೆ...

NATI VAIDYARU
ಆರೋಗ್ಯ

ಪ್ರಧಾನಿ ಮೋದಿಗೆ ಪಾರಂಪರಿಕ ನಾಟಿ ವೈದ್ಯರಿಂದ ಪತ್ರ ಚಳವಳಿ

ಹರಪನಹಳ್ಳಿ : ನಾಟಿ ವೈದ್ಯರನ್ನು ಸರ್ಕಾರಿ ಆಯುಷ್ (AYUSH) ವಿಭಾಗದಡಿ ಸೇರಿಸಿ, ಅವರಿಗೆ ಅಧಿಕೃತ 'ರಾಷ್ಟ್ರೀಯ ನೋಂದಣಿ ಸಂಖ್ಯೆ' ಹಾಗೂ 'ಗುರುತಿನ ಚೀಟಿ' ನೀಡಬೇಕು ಎಂದು ಆಗ್ರಹಿಸಿ ಇಲ್ಲಿಯ ಪಾರಂಪರಿಕ ನಾಟಿ ವೈದ್ಯರ ಸಂಘ ಪ್ರಧಾನಿ ನರೇಂದ್ರಮೋದಿ ಅವರಿಗೆ ಪತ್ರ ಚಳವಳಿಗೆ ಶನಿವಾರ ಚಾಲನೆ ನೀಡಿದ್ದಾರೆ.  ಕರ್ನಾಟಕದ ಸಾಂಪ್ರದಾಯಿಕ ನಾಟಿ ವೈದ್ಯರು ತಮಗೆ ಸರ್ಕಾರದಿಂದ ಅಧಿಕೃತ ಮಾನ್ಯತೆ ನೀಡುವಂತೆ ಆಗ್ರಹಿಸಿ ನೇರವಾಗಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಮನವಿ ಪತ್ರವೊಂದನ್ನು ಸಲ್ಲಿಸಿದ್ದಾರೆ. ಕರೋನಾ ಮಹಾಮಾರಿ ಇಡೀ ದೇಶವನ್ನೇ ಕಾಡಿದ ಸಂದರ್ಭದಲ್ಲಿ, ಹಳ್ಳಿಗಳಲ್ಲಿ ಉಚಿತವಾಗಿ ಕಷಾಯ ವಿತರಿಸುವ ಮೂಲಕ ರೋಗ ನಿಯಂತ್ರಣದಲ್ಲಿ ನಮ್ಮ ನಾಟಿ ವೈದ್ಯರು ಪ್ರಮುಖ ಪಾತ್ರ ವಹಿಸಿದ್ದರು. ಇಂದಿಗೂ ಅನೇಕ ದೀರ್ಘಕಾಲದ ಕಾಯಿಲೆಗಳಿಗೆ, ಮನುಷ್ಯರಿಗೆ ಮಾತ್ರವಲ್ಲದೆ ಜಾನುವಾರುಗಳಿಗೂ ಗಿಡಮೂಲಿಕೆಗಳ ಮೂಲಕ ಯಶಸ್ವಿಯಾಗಿ ಚಿಕಿತ್ಸೆ ನೀಡುತ್ತಿದ್ದಾರೆ. ನಾಟಿ ವೈದ್ಯರಿಗೆ ಯಾವುದೇ ಸರ್ಕಾರಿ ಮಾನ್ಯತೆ ಇಲ್ಲದಿರುವುದರಿಂದ ಅವರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.  ನಮ್ಮ ಸಾಂಪ್ರದಾಯಿಕ ವೈದ್ಯಕೀಯ ಪದ್ಧತಿಗಳ ಸಂಶೋಧನೆ ಹಾಗೂ ಅಭಿವೃದ್ಧಿಗೆ ಸರ್ಕಾರವು ನೆರವು ನೀಡಬೇಕು. ನಾಟಿ ವೈದ್ಯಕೀಯದಲ್ಲಿ ಜ್ಞಾನ ಮತ್ತು ಅರ್ಹತೆ ಹೊಂದಿರುವ ವ್ಯಕ್ತಿಗಳಿಗೆ ಸರ್ಕಾರದಿಂದಲೇ ಅಧಿಕೃತ ಪ್ರಮಾಣಪತ್ರ (ಸರ್ಟಿಫಿಕೇಟ್) ನೀಡುವ ವ್ಯವಸ್ಥೆಯಾಗಬೇಕು....

ADAVIHALLI
Home

ದೇವಸ್ಥಾನಗಳು ಸೌಹಾರ್ದತೆ ಬೆಳೆಸುವ ಶಕ್ತಿಕೇಂದ್ರಗಳು : ಉಜ್ಜಯಿನಿ ಜಗದ್ಗುರು

ಹರಪನಹಳ್ಳಿ : ಮೊಬೈಲ್‌ಗೆ ನೆಟ್‌ವರ್ಕ್ ಟವರ್‌ ಹೇಗೆ ಮುಖ್ಯವೋ, ಹಾಗೆಯೇ ದೇವಸ್ಥಾನದ ಗೋಪುರಕ್ಕೆ ಕಳಸ ಬಹುಮುಖ್ಯ. ದೇವಸ್ಥಾನಗಳು ಸಮಾಜದಲ್ಲಿ ಸೌಹಾರ್ದತೆ ಮತ್ತು ಒಗ್ಗಟ್ಟನ್ನು ಬೆಳೆಸುವ ಶಕ್ತಿಕೇಂದ್ರಗಳಾಗಿವೆ" ಎಂದು ಉಜ್ಜಯಿನಿ ಪೀಠದ ಜಗದ್ಗುರು...

ssm dvg
ಸುದ್ದಿಗಳು

ಶಾಮನೂರು ಶಿವಶಂಕರಪ್ಪ ಜನ್ಮದಿನ: ಜೂನ್‌ 17ಕ್ಕೆ  ಉಚಿತ ಸಾಮೂಹಿಕ ವಿವಾಹ  

ಹರಪನಹಳ್ಳಿ : ಮಾಜಿ ಶಾಸಕ ದಿವಂಗತ ಶಾಮನೂರು ಶಿವಶಂಕರಪ್ಪ ಅವರ 96ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಜೂನ್ 17ರಂದು ದಾವಣಗೆರೆ ನಗರದಲ್ಲಿ ಹಮ್ಮಿಕೊಳ್ಳಲಾಗಿರುವ ಉಚಿತ ಸಾಮೂಹಿಕ ವಿವಾಹ ಮಹೋತ್ಸವಕ್ಕೆ ವಧು-ವರರಿಂದ ಅರ್ಜಿ ಆಹ್ವಾನಿಸಲಾಗಿದೆ....

vijaya vikrama
Homeಸುದ್ದಿಗಳು

ದೇಶದ ಬದಲಾವಣೆಯಲ್ಲಿ ಪತ್ರಕರ್ತರ ಪಾತ್ರ ದೊಡ್ಡದು : ಕೋಡಿಹಳ್ಳಿ ಭೀಮಪ್ಪ

ಹರಪನಹಳ್ಳಿ : ಪತ್ರಿಕೋದ್ಯಮದಲ್ಲಿ ನಿಷ್ಠೆ, ಧೈರ್ಯ ಮತ್ತು ಪ್ರಾಮಾಣಿಕತೆ ಇದ್ದರೆ ಸಮಾಜದ ದಿಕ್ಕು ಬದಲಾಯಿಸಲು ಸಾಧ್ಯವಾಗುತ್ತದೆ ಎಂದು ಪ್ರಗತಿಪರ ಮುಖಂಡ ಕೋಡಿಹಳ್ಳಿ ಭೀಮಪ್ಪ ತಿಳಿಸಿದರು. ನಗರದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿರುವ ಸಾಮರ್ಥ್ಯ...

small finance
Homeಸುದ್ದಿಗಳು

ಕೂಲಹಳ್ಳಿ : ಆರ್ಥಿಕ ಭದ್ರತೆಗೆ ಡಿಜಿಟಲ್ ಸಾಕ್ಷರತೆ ಅಗತ್ಯ

ಹರಪನಹಳ್ಳಿ   : ಗ್ರಾಮೀಣ ಭಾಗದ ಜನರು ಆರ್ಥಿಕವಾಗಿ ಸದೃಢರಾಗಲು ಹಣಕಾಸಿನ ಶಿಸ್ತು ಹಾಗೂ ಡಿಜಿಟಲ್ ಸಾಕ್ಷರತೆ ಅತ್ಯಗತ್ಯ ಎಂದು ಎಯು ಸ್ಮಾಲ್ ಫೈನಾನ್ಸ್ ಬ್ಯಾಂಕ್  ಸಿಎಸ್ಆರ್ ವಿಭಾಗದ ಅಧಿಕಾರಿ ಪರಮೇಶ್ ತಿಳಿಸಿದರು....

harapanahalli madiga sanga
Homeಸುದ್ದಿಗಳು

ಹರಪನಹಳ್ಳಿ : ಮಾದಿಗ ಸಮಾಜದ ಅಧ್ಯಕ್ಷರಾಗಿ ಚಂದ್ರಪ್ಪ ಆಯ್ಕೆ

 ಹರಪನಹಳ್ಳಿ : ತಾಲ್ಲೂಕು ಮಾದಿಗ ಮಹಾಸಭಾ ನೂತನ ಅಧ್ಯಕ್ಷರನ್ನಾಗಿ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಹುಲಿಕಟ್ಟೆ ಚಂದ್ರಪ್ಪ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ನಗರದ ಪ್ರವಾಸಿ ಮಂದಿರ ಸಭಾಂಗಣದಲ್ಲಿ ಸೋಮವಾರ ಜರುಗಿದ...

cpiml
ಸುದ್ದಿಗಳು

‘ಉದ್ಯೋಗ ಖಾತ್ರಿ’ ಉಳಿಸಲು ಸಿಪಿಐ(ಎಂಎಲ್) ಆಗ್ರಹ

ಹರಪನಹಳ್ಳಿ :  ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಬಲಹೀನಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಮಸೂದೆ ತಕ್ಷಣವೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಸಿಪಿಐ(ಎಂಎಲ್)...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.