Home Boy Death

Boy Death

2 Articles
ಬಾಗಳಿಯಲ್ಲಿ ಬಾವಿಗೆ ಬಿದ್ದು ಬಾಲಕ ಸಾವು
Homeಅಪರಾಧ

ಬಾವಿಗೆ ಬಿದ್ದು ಬಾಲಕ ಸಾವು

ಹರಪನಹಳ್ಳಿ : ತಾಲೂಕಿನ ಬಾಗಳಿ ಗ್ರಾಮದ ಐತಿಹಾಸಿಕ ಕಲ್ಲೇಶ್ವರ ದೇವಸ್ಥಾನ ವೀಕ್ಷಣೆಗೆ ಬಂದಿದ್ದ 4ನೇ ತರಗತಿಯ ಬಾಲಕ ವಿಷ್ಣು, ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಭಾನುವಾರ ಮೃತಪಟ್ಟಿದ್ದಾನೆ.

sandeep kanivihalli
Homeಅಪರಾಧ

ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

ಹರಪನಹಳ್ಳಿ : ತಾಲೂಕಿನ ಕಣಿವಿಹಳ್ಳಿಯಲ್ಲಿ ನೀರು ತರಲು ಹೋಗಿದ್ದ ಬಾಲಕ ಸಂದೀಪ್ (15) ಕೊಳವೆಬಾವಿ ಬಳಿ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತಪಟ್ಟಿರುವ ಘಟನೆ ಜರುಗಿದೆ.

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.