Home Crop Damage Inspection

Crop Damage Inspection

2 Articles
Homeಸುದ್ದಿಗಳು

ವಿಜಯನಗರ ಡಿಸಿ ಎಲ್ಲೆಲ್ಲಿ ಬರ ಅಧ್ಯಯನ ಮಾಡಿದರು :

ವಿಜಯನಗರ(ಹೊಸಪೇಟೆ) : ವಿಜಯನಗರ ಜಿಲ್ಲೆ ರಾಜ್ಯದಲ್ಲಿಯೇ ಅತಿ ಕಡಿಮೆ ಮಳೆಯಾಗಿರುವ ಜಿಲ್ಲೆಯಾಗಿದ್ದು, ಬರದ ಛಾಯೆ ಆವರಿಸಿದೆ. ಈ ನಿಟ್ಟಿನಲ್ಲಿ ಮಳೆಯಾಶ್ರಿತ ಜಮೀನುಗಳಿಗೆ ಬೇಟಿ ನೀಡಿ ಬರ ಅಧ್ಯಯನ ನಡೆಸಿ ಅಲ್ಲಿನ ನೈಜ...

Homeಕೃಷಿ

ಜಿಲ್ಲೆಯಲ್ಲಿ ಭೀಕರ ಬರಛಾಯೆ: ಬರ ಅಧ್ಯಯನಕ್ಕೆ ಅಖಾಡಕ್ಕಿಳಿದ ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ

ವಿಜಯನಗರ(ಹೊಸಪೇಟೆ) : ಮುಂಗಾರು ಕೈಕೊಟ್ಟ ಹಿನ್ನೆಲೆಯಲ್ಲಿ  ಜಿಲ್ಲೆಯಾದ್ಯಂತ ಬರ ಹಾಗೂ ಮಳೆ ಅಭಾವದ ಛಾಯೆ ಆವರಿಸಿದೆ. ಈ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳ ಪರಿಸ್ಥಿತಿಯ ಗಂಭೀರತೆಯನ್ನು  ಕೃಷಿ ಕ್ಷೇತ್ರದ ನೈಜ ಪರಿಸ್ಥಿತಿಯನ್ನು ಅಧ್ಯಯನ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.