DC

1 Articles
ಹರಪನಹಳ್ಳಿ ನಗರಸಭೆಗೆ ಕವಿತಾ ಮನ್ನಿಕೇರಿ ಆಡಳಿತ ಅಧಿಕಾರಿ 
ಸುದ್ದಿಗಳು

ಹರಪನಹಳ್ಳಿ ನಗರಸಭೆಗೆ ಕವಿತಾ ಮನ್ನಿಕೇರಿ ಆಡಳಿತ ಅಧಿಕಾರಿ 

ಹರಪನಹಳ್ಳಿ : ಇಲ್ಲಿಯ ನಗರಸಭೆಗೆ ಆಡಳಿತಾಧಿಕಾರಿ ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರನ್ನು ನೇಮಿಸಿ ನಗರಾಭಿವೃದ್ದಿ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ ಅವರು ತಿದ್ದುಪಡಿ ಆದೇಶ ಹೊರಡಿಸಿದ್ದಾರೆ. ನ.19ರಂದು ಹರಪನಹಳ್ಳಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.