Home Democracy

Democracy

2 Articles
Homeರಾಜಕೀಯ

ಬಿಜೆಪಿ ಹಿರಿಯ ನಾಯಕರ ದಂಡು: ಮತದಾರರ ಪಟ್ಟಿ ಪರಿಷ್ಕರಣೆ ಸಭೆಯಲ್ಲಿ ಶ್ರೀರಾಮುಲು, ಕರುಣಾಕರ ರೆಡ್ಡಿ ಭಾಗಿ :

ವಿಜಯನಗರ :  ಜಿಲ್ಲೆಯ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಯ ಸಭೆಯ(SIR) ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. ಮತದಾರರ ಪಟ್ಟಿಯ ನಿಖರತೆ...

Homeಸುದ್ದಿಗಳು

ಬಿ.ಎಲ್‌.ಒ.ಗೆ ನಿಖರ ಮಾಹಿತಿ ಕೊಡಿ : ಡಿಸಿ ನಾಗೇಂದ್ರ ಪ್ರಸಾದ್ ಕರೆ

ಬಳ್ಳಾರಿ : ದೇಶಾದ್ಯಂತ ಸಾರ್ವತ್ರಿಕ ಚುನಾವಣೆಗಳು ಹಾಗೂ ಪ್ರಜಾಪ್ರಭುತ್ವದ ಪ್ರಕ್ರಿಯೆಗಳನ್ನು  ಬಲಪಡಿಸುವ ನಿಟ್ಟಿನಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಅತ್ಯಂತ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ, ನಿಮ್ಮ ನಿಮ್ಮ ಭಾಗದ ಬೂತ್...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.