Home development

development

2 Articles
ಮತದಾರರ ಋಣ‌‌ ತೀರಿಸುವೆ : ಎಂ.ಪಿ.ಲತಾ ಮಲ್ಲಿಕಾರ್ಜುನ
Homeಸುದ್ದಿಗಳು

ಮತದಾರರ ಋಣ‌‌ ತೀರಿಸುವೆ : ಎಂ.ಪಿ.ಲತಾ ಮಲ್ಲಿಕಾರ್ಜುನ

ಹರಪನಹಳ್ಳಿ :   ಶಾಸಕಿಯಾಗಿ ಆಯ್ಕೆ ಮಾಡಿದ ಕ್ಷೇತ್ರದ‌ ಮತದಾರರ ಋಣ ತೀರಿಸಲು ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸ ಮಾಡುತ್ತಿದ್ದೇನೆ ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ತಿಳಿಸಿದರು. ತಾಲ್ಲೂಕಿನ ಮೈದೂರು ಗ್ರಾಮದಲ್ಲಿ ಭಾನುವಾರ ರಸ್ತೆಗೆ...

ಹೊಸಕೋಟೆ : ಗ್ರಾಮಗಳ ಅಭಿವೃದ್ದಿಗಾಗಿ ತೆರಿಗೆ ಪಾವತಿಸಿ 
ಸುದ್ದಿಗಳು

ಹೊಸಕೋಟೆ : ಗ್ರಾಮಗಳ ಅಭಿವೃದ್ದಿಗಾಗಿ ತೆರಿಗೆ ಪಾವತಿಸಿ 

ಹರಪನಹಳ್ಳಿ : ಗ್ರಾಮಗಳ ಅಭಿವೃದ್ದಿ ದೃಷ್ಟಿಯಿಂದ ಪ್ರತಿಯೊಬ್ಬರು ತೆರಿಗೆ ಪಾವತಿಸಬೇಕು ಎಂದು ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಎಚ್.ಎಸ್.ಹೇಮಂತಕುಮಾರ ತಿಳಿಸಿದರು. ತಾಲ್ಲೂಕಿನ ಹೊಸಕೋಟೆ ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ ಜರುಗಿದ ಸಾಮಾನ್ಯಸಭೆಯಲ್ಲಿ ಅವರು ಮಾತನಾಡಿದರು....

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.