Home Environmental awareness

Environmental awareness

3 Articles
Homeಕೃಷಿ

ಜಲ ಮತ್ತು ವಿದ್ಯುತ್ ಸಂರಕ್ಷಣೆ ಇಂದಿನ ಅಗತ್ಯ: ಡಾ. ಶಾಲಿನಿ ರಜನೀಶ್

ಬಳ್ಳಾರಿ : ಭೂಮಿ ಹಾಗೂ ನಮ್ಮ ಭವಿಷ್ಯವನ್ನು ಸುರಕ್ಷಿತವಾಗಿಡಲು ಜಲ ಮತ್ತು ವಿದ್ಯುತ್ ಸಂರಕ್ಷಣೆ ಅತ್ಯಂತ ಅಗತ್ಯವಾಗಿದ್ದು, ಸಾರ್ವಜನಿಕರು ದೈನಂದಿನ ಜೀವನದಲ್ಲಿ ಸಣ್ಣ ಬದಲಾವಣೆಗಳನ್ನು ಮಾಡಿಕೊಳ್ಳುವ ಮೂಲಕ ಈ ನೈಸರ್ಗಿಕ ಸಂಪನ್ಮೂಲಗಳನ್ನು...

Homeಶಿಕ್ಷಣ

ಹಾರಕನಾಳು ಶಾಲೆಯಲ್ಲಿ ಹಸಿರು ಸಂಭ್ರಮ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪರಿಸರ ಜಾಗೃತಿ!

ಹರಪನಹಳ್ಳಿ: "ಪರಿಸರ ಜಾಗೃತಿ ಎಂದರೆ ಕೇವಲ ಭಾಷಣ ಮಾಡುವುದಲ್ಲ; ಪ್ರಕೃತಿಯ ಸೂಕ್ಷ್ಮತೆಯನ್ನು ಅರ್ಥ ಮಾಡಿಕೊಂಡು ನಮ್ಮ ದಿನನಿತ್ಯದ ಬದುಕಿನಲ್ಲಿ ಪರಿಸರ ಸ್ನೇಹಿ ಅಭ್ಯಾಸಗಳನ್ನು ರೂಢಿಸಿಕೊಳ್ಳುವುದು," ಎಂದು ಹಾರಕನಾಳ್ ಸರಕಾರಿ ಹಿರಿಯ ಪ್ರಾಥಮಿಕ...

JAGALURU
Homeಸುದ್ದಿಗಳು

ಜಗಳೂರು: ‘ಕೊಂಡುಕುರಿ’ ಸಂರಕ್ಷಣೆಗೆ ಆಗ್ರಹ

ಜಗಳೂರು: ಬೇಸಿಗೆಯ ಬಿಸಿಲಿನ ಝಳ ದಿನೇ ದಿನೇ ಹೆಚ್ಚಾಗುತ್ತಿದ್ದು, ಕೆರೆ-ಕಟ್ಟೆಗಳು ಒಣಗಲಾರಂಭಿಸಿವೆ. ಆಹಾರ ಮತ್ತು ನೀರಿಗಾಗಿ ಮೂಕ ಪ್ರಾಣಿ-ಪಕ್ಷಿಗಳು ಪರದಾಡುವಂತಹ ಕಠಿಣ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಜಗಳೂರು ತಾಲೂಕಿನ ರಂಗಯ್ಯನದುರ್ಗ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.