Home Gadag News

Gadag News

2 Articles
ಸುದ್ದಿಗಳು

 ರಾಜ್ಯಾಧ್ಯಕ್ಷರಾಗಿ ಉದ್ಯಮಿ ದಾವಣಗೆರೆ ವಿನಾಯಕ ಆಯ್ಕೆ

ದಾವಣಗೆರೆ : ಸಂಗೀತ ಲೋಕದ ದಿಗ್ಗಜ ಪುಟ್ಟರಾಜ ಗವಾಯಿಗಳ ಹೆಸರಿನಲ್ಲಿ ಸೇವೆ ಸಲ್ಲಿಸುತ್ತಿರುವ ಗದುಗಿನ 'ಡಾ. ಪಂ. ಪುಟ್ಟರಾಜ ಸೇವಾ ಸಮಿತಿ' ಇದೀಗ ರಜತ ಮಹೋತ್ಸವದ ಸಂಭ್ರಮದಲ್ಲಿದ್ದು, ಸಮಿತಿಯ ನೂತನ ರಾಜ್ಯಾಧ್ಯಕ್ಷರಾಗಿ...

ಸುದ್ದಿಗಳು

ಸರ್ಕಾರಿ ಕ್ಷೌರದ ಅಂಗಡಿ ತೆರೆದವರ ವಿರುದ್ಧ ಕ್ರಮಕ್ಕೆ ಸಾಹಿತಿ ಸೂಳಿಭಾವಿ ಆಗ್ರಹ: ಅಸ್ಪೃಶ್ಯತೆ ಜೀವಂತವಿರಿಸುವ ಯತ್ನವೇ?

ಗದಗ: ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಶಿಂಗಟಾಲೂರು ಗ್ರಾಮದಲ್ಲಿ ಸರ್ಕಾರಿ ಸಲೂನ್ ತೆರೆಯುವ ಮೂಲಕ ಅಸ್ಪೃಶ್ಯತೆಯನ್ನು ಜೀವಂತವಾಗಿಡುವ ಕೆಲಸ ಮಾಡಲಾಗಿದೆ ಎಂದು ಸಾಹಿತಿ ಬಸವರಾಜ ಸೂಳಿಭಾವಿ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.