Home gathering

gathering

1 Articles
ಕಲೆಸುದ್ದಿಗಳು

ಹಂಪಿ ಉತ್ಸವದ ಯುವಕವಿಗೋಷ್ಠಿಯಲ್ಲಿ ಹಿರಿಯ ಸಾಹಿತಿ ಎ.ಎಂ.ಮದರಿ ಸಲಹೆ

ವಿಜಯನಗರ: ನವಕಾಲದ ಯುವ ಕವಿಗಳು ಜನಸಾಮಾನ್ಯರ ಬದುಕು ಬವಣೆಗಳಿಗೆ ಧ್ವನಿಯಾಗಬೇಕು. ಸಾಹಿತ್ಯ ಪರಂಪರೆಯಲ್ಲಿ ದಾಖಲಾಗದ ಬೀದಿಯಲ್ಲಿರುವ ಕೂಲಿ ಕಾರ್ಮಿಕರ ಜೀವನವನ್ನು ಕವಿತೆಗಳಲ್ಲಿ ವ್ಯಕ್ತಪಡಿಸಿ ಅವರ ಕಥೆಗಳನ್ನು ಹೇಳಬೇಕು ಎಂದು ಹಿರಿಯ ಸಾಹಿತಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.