Home Gram Panchayat

Gram Panchayat

3 Articles
Homeಸುದ್ದಿಗಳು

ಜ್ಯೋತಿ ಮಲ್ಲಪ್ಪನವರು ನಿಧನ : 

ಹರಪನಹಳ್ಳಿ : ನಗರದ ಪ್ರತಿಷ್ಠಿತ ಜ್ಯೋತಿ ಕಾಂಪ್ಲೆಕ್ಸ್ ‌ಮಾಲಕರಾಗಿದ್ದ‌ ಜ್ಯೋತಿ ಮಲ್ಲಪ್ಪ (75) ಅವರು ಶುಕ್ರವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತ ಜ್ಯೋತಿ ಮಲ್ಲಪ್ಪನವರು ಕೂಲಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಸೇವೆ...

Homeಸುದ್ದಿಗಳು

ವಿ.ಬಿ.-ಜಿ ರಾಮ್-ಜಿ ಯೋಜನೆಯಡಿ ಜಾಬ್ ಕಾರ್ಡ್ ಮೇಳ: ಸಾರ್ವಜನಿಕರಿಗೆ ಜಿಲ್ಲಾ ಪಂಚಾಯತ್ ಆಹ್ವಾನ

ದಾವಣಗೆರೆ : ಗ್ರಾಮೀಣ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವ ಹಾಗೂ ಅರ್ಹ ಕುಟುಂಬಗಳಿಗೆ ಜಾಬ್ ಕಾರ್ಡ್ ತಲುಪಿಸುವ ಉದ್ದೇಶದಿಂದ ದಾವಣಗೆರೆ ಜಿಲ್ಲಾ ಪಂಚಾಯತ್ ವತಿಯಿಂದ 'ವಿ.ಬಿ.-ಜಿ ರಾಮ್ಜಿ'ಯೋಜನೆಯಡಿ ಜಾಬ್ ಕಾರ್ಡ್ ಮೇಳ...

Homeಸುದ್ದಿಗಳು

ಭಾರತ್ ಜೋಡೋ ಯುವ ಸಂಘ ರಚನೆಗೆ ಅರ್ಜಿ ಆಹ್ವಾನ

ವಿಜಯನಗರ : ರಾಜ್ಯದ ಯುವಜನತೆಯಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸುವ ಬೃಹತ್ ಉದ್ದೇಶದಿಂದ ಗ್ರಾಮ ಪಂಚಾಯತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ಗಳ ವ್ಯಾಪ್ತಿಯಲ್ಲಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.