ಹರಪನಹಳ್ಳಿ: ನಮ್ಮ ಪ್ರಕೃತಿ ಮತ್ತು ಪರಿಸರವೇ ನಮಗೆ ನಿಜವಾದ ತಾಯಿ ಇದ್ದಂತೆ. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಹಸಿರಾಗಿಸುವುದು ನಮ್ಮೆಲ್ಲರ ಕರ್ತವ್ಯ" ಎಂದು ಶಾಸಕಿ ಲತಾ ಮಲ್ಲಿಕಾರ್ಜುನ್ ಅವರು ಶಾಲಾ ಮಕ್ಕಳಿಗೆ ಕಿವಿಮಾತು ಹೇಳಿದರು. ನಗರದ ಹಿರಿಯ ಮಾದರಿ ಪ್ರಾಥಮಿಕ ಬಾಲಕಿಯರ ಶಾಲೆಯಲ್ಲಿ ವಿಜಯನಗರ ಪ್ರಾದೇಶಿಕ ವಿಭಾಗದ ಹರಪನಹಳ್ಳಿ ಪ್ರಾದೇಶಿಕ ಅರಣ್ಯ ವಲಯದ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಬಳಿಕ ಮಾದಾಪುರ ಗ್ರಾಮಕ್ಕೆ ತೆರಳಿ ಅಲ್ಲಿ ಜರುಗಿದ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪುಸ್ತಕ ವಿತರಿಸಿದರು. ವಲಯ ಅರಣ್ಯ ಅಧಿಕಾರಿ ರಾಜು ಗೋಂತ್ಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಲೇಪಾಕ್ಷಪ್ಪ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್, ಸಾಮಾಜಿಕ ವಲಯ ಅರಣ್ಯ ಅಧಿಕಾರಿ ದೇವರಾಜ್, ಉಪವಲಯ ಅರಣ್ಯಅಧಿಕಾರಿ ರಮೇಶ್ ಹಾಗೂ ಗಸ್ತು ಅರಣ್ಯಪಾಲಕರಾದ ದುರುಗಪ್ಪ ಮಾದಿಹಳ್ಳಿ ಮತ್ತು ಮಂಜುನಾಥ ಮುಖಂಡರಾದ ಕುಬೇರಪ್ಪ, ಎಂ.ವಿ.ಅಂಜಿನಪ್ಪ,...
ಹರಪನಹಳ್ಳಿ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಇಲಾಖೆಯ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷರಾಗಿ ಹಲವಾಗಲು ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಎ.ಎಂ. ಶಂಭುಲಿಂಗಯ್ಯ ಹಾಗೂ ಗೌರವಧ್ಯಕ್ಷರಾಗಿ ಸಾಸ್ವಿಹಳ್ಳಿ ಗ್ರಾಮ ಪಂಚಾಯಿತಿ...
ಹರಪನಹಳ್ಳಿ (ವಿಜಯನಗರ ಜಿಲ್ಲೆ ) : ಪಾಳೆಗಾರ ರಾಜಸೋಮಶೇಖರ ನಾಯಕರ ಕಾಲದ ನಿರ್ಮಾಣವಾದ ಕೋಟೆ ಅಂಜನೇಯ ಸ್ವಾಮಿ ದೇವಸ್ಥಾನಕ್ಕೆ ಮುಜರಾಯಿ ಇಲಾಖೆ ಆಡಳಿತಾಧಿಕಾರಿ ನೇಮಿಸಲು ದೇವಸ್ಥಾನ ಸಮಿತಿ ಅವಕಾಶ ಕೊಡುವುದಿಲ್ಲ ಎಂದು...
ಹರಪನಹಳ್ಳಿ: ತಾಲ್ಲೂಕಿನ ತೆಲಿಗಿ ಹೋಬಳಿಯ ಯರಬಾಳು ಗ್ರಾಮದ ರೈತರೊಬ್ಬರ ತೋಟದಲ್ಲಿ ಸುಮಾರು 20 ವರ್ಷಗಳಿಂದ ಬೆಳೆಸಲಾಗಿದ್ದ ಬೃಹತ್ ಶ್ರೀಗಂಧದ ಮರವನ್ನು ಭಾನುವಾರ ತಡರಾತ್ರಿ ಕಳ್ಳರು ಕತ್ತರಿಸಿಕೊಂಡು ಹೋಗಿರುವ ಘಟನೆ ಜರುಗಿದೆ. ಗ್ರಾಮದ...
ಹರಪನಹಳ್ಳಿ : ಹಿರಿಯ ಪತ್ರಕರ್ತ ಹಾಗೂ ನ್ಯಾಯವಾದಿ ಕೆ. ಉಚ್ಚೆಂಗೆಪ್ಪ ಅವರ ಮೂರು ದಶಕಗಳ ಮಾಧ್ಯಮ ಹಾಗೂ ಸಮಾಜ ಸೇವೆಯನ್ನು ಗುರುತಿಸಿ, ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು 51ನೇ ವರ್ಷದ ಪ್ರತಿಷ್ಠಿತ...
ಹರಪನಹಳ್ಳಿ: ಅನ್ಲೈನ್ನಲ್ಲಿ ನಿಯಮ ಬಾಹಿರವಾಗಿ ಔಷಧಿ ಮಾರಾಟ ಮಾಡುತ್ತಿರುವ ಇ-ಫಾರ್ಮಸಿ ಜಾಲದ ವಿರುದ್ಧ ದೇಶಾದ್ಯಂತ ಕರೆ ನೀಡಿರುವ ಔಷಧಿ ವ್ಯಾಪಾರ ಬಂದ್ ಬೆಂಬಲಿಸಿ ಹರಪನಹಳ್ಳಿ ತಾಲ್ಲೂಕು ಔಷಧ ವ್ಯಾಪಾರಿಗಳ ಸಂಘ ಬುಧವಾರ ಔಷಧ...
ಹರಪನಹಳ್ಳಿ: ತಾಲ್ಲೂಕಿನ ಶೃಂಗಾರತೋಟ ನಿವಾಸಿಯಾಗಿದ್ದ ರೈತನೊಬ್ಬ ಸಾಲಬಾಧೆ ಹಾಗೂ ಬೆಳೆ ನಷ್ಟದಿಂದ ಮನನೊಂದು ತಮ್ಮ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅಲಬೂರು ರವಿ (55) ಆತ್ಮಹತ್ಯೆ ಮಾಡಿಕೊಂಡ...
ಹರಪನಹಳ್ಳಿ : ಪರಿಶಿಷ್ಟ ಸಮುದಾಯಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಒಳಮೀಸಲಾತಿಗೆ ಕಲ್ಪಿಸುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ ಆದರೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ಅಡಿಯಲ್ಲಿ ಪಿಯುಸಿ ದಾಖಲಾತಿಗೆ...
ಹರಪನಹಳ್ಳಿ: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ತಾಲ್ಲೂಕನ್ನು ಜಿಲ್ಲಾ ಮಟ್ಟದಲ್ಲಿ ಮೂರನೇ ಸ್ಥಾನಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಲೇಪಾಕ್ಷಪ್ಪ ಅವರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ...