Home HARAPANAHALLI NEWS

HARAPANAHALLI NEWS

25 Articles
Homeಸುದ್ದಿಗಳು

ಅನ್ಯಾಯದ ವಿರುದ್ಧ ಹೋರಾಡುವ ಶಕ್ತಿ ಪತ್ರಿಕೋದ್ಯಮಕ್ಕಿದೆ: ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ

ಹರಪನಹಳ್ಳಿ : ಸಮಾಜದ ಆಗುಹೋಗುಗಳ ಸತ್ಯಾಸತ್ಯತೆ ಘಟನೆಗಳನ್ನು ತೋರಿಸುವ ಮಾದ್ಯಮ ಕ್ಷೇತ್ರ ಕನ್ನಡ ರೀತಿಯಲ್ಲಿ ಕಾರ್ಯನಿರ್ವಹಿಸುತಿದೆ ಎಂದು ಶಾಸಕಿ ಎಂ ಪಿ ಲತಾ ಮಲಲಿಕಾರ್ಜುನ ಹೇಳಿದರು. ನಗರದ ಬಾಬು ಜಗಜೀವನ್ ರಾಮ್...

Homeಸುದ್ದಿಗಳು

ಒಂದೇ ದಿನದಲ್ಲಿ ₹1.99 ಕೋಟಿಗೂ ಅಧಿಕ ಮೌಲ್ಯದ ರಾಜಿ!

ಹರಪನಹಳ್ಳಿ: ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ಶನಿವಾರ ನಡೆದ ಮೆಗಾ ಲೋಕ ಅದಾಲತ್‌ನಲ್ಲಿ ನೂರಾರು ದಶಕಗಳ ವಿವಾದಗಳಿಗೆ ಪರಸ್ಪರ ಒಪ್ಪಿಗೆಯ ಮೂಲಕ ಸುಖಾಂತ್ಯ ಹಾಡಲಾಯಿತು. ಒಟ್ಟು 422 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ...

Homeಸುದ್ದಿಗಳು

ಹರಪನಹಳ್ಳಿ : ವರುಣನಿಗೆ ಪ್ರಾರ್ಥಿಸಿ ʼಅಜ್ಜಿ ಹಬ್ಬʼ

ಹರಪನಹಳ್ಳಿ : ಸಕಾಲಕ್ಕೆ ಮಳೆ ಬೆಳೆ ಸಮೃದ್ದಿಯಾಗಿ ರೋಗ ರುಜಿನಗಳು ಬಾರದಂತೆ  ವಾಲ್ಮೀಕಿನಗರದ ದೈವಸ್ಥರು ಭಕ್ತಿಯಿಂದ ಪೂಜಿಸಿ ಸಡಗರ ಸಂಭ್ರಮದಿಂದ ಅಜ್ಜಿ "ಅಮ್ಮನ"  ಹಬ್ಬವನ್ನು ಆಚರಿಸಲಾಯಿತು. ರೈತಾಪಿ ವರ್ಗದ ಜನರ ಬಿತ್ತನೆ ...

Homeರಾಜಕೀಯ

ಪೌರ ಕಾರ್ಮಿಕ ಡಿ.ಲಿಂಗಪ್ಪ ನಿವೃತ್ತಿ

ಹರಪನಹಳ್ಳಿ :  ನಗರಸಭೆಯಲ್ಲಿ ಪೌರ ಕಾರ್ಮಿಕರಾಗಿ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಡಿ.ಲಿಂಗಪ್ಪ ಅವರನ್ನು ನಗರಸಭೆ ಅಧಿಕಾರಿಗಳು ಸನ್ಮಾನಿಸಿ ಬೀಳ್ಕೊಟ್ಟರು. ಪೌರಾಯುಕ್ತೆ ರೇಣುಕಾ ಎಸ್.ದೇಸಾಯಿ, ಪೌರ ಕಾರ್ಮಿಕ ಸಂಘದ ಅಧ್ಯಕ್ಷ...

Homeಆರೋಗ್ಯ

ಪೋಲಿಯೋ ಮುಕ್ತ ದೇಶ ನಿರ್ಮಾಣಕ್ಕೆ ಕೈಜೋಡಿಸಿ – ಶಾಸಕಿ ಲತಾ ಮಲ್ಲಿಕಾರ್ಜುನ

ಹರಪನಹಳ್ಳಿ: ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಆರೋಗ್ಯವಂತ ರಾಷ್ಟ್ರ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕೆಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಕರೆ ನೀಡಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ...

Homeಶಿಕ್ಷಣ

ಹರಪನಹಳ್ಳಿ: ಪಂಚಮಸಾಲಿ ನೌಕರರ ಕ್ಷೇಮಾಭಿವೃದ್ದಿ ಸಂಘದಿಂದ ಪ್ರತಿಭಾ ಪುರಸ್ಕಾರ

ಹರಪನಹಳ್ಳಿ : ನಟರಾಜ ಕಲಾ ಭವನದಲ್ಲಿ ತಾಲ್ಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ...

Home

ಹರಪನಹಳ್ಳಿ: ಸೇವಾನಗರ ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಎಐಎಸ್ಎ (AISA) ಪ್ರತಿಭಟನೆ

ಹರಪನಹಳ್ಳಿ: ತಾಲೂಕಿನ ಸೇವಾನಗರ ಗ್ರಾಮಕ್ಕೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (AISA) ವತಿಯಿಂದ ಶುಕ್ರವಾರ (ಜೂನ್ 19) ಸಾಂಕೇತಿಕ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಹಾಗೂ...

Homeರಾಜಕೀಯ

ಪ್ರಕೃತಿಯೇ ನಿಜವಾದ ತಾಯಿ, ಹಸಿರೇ ನಮ್ಮ ಉಸಿರು : ಎಂ.ಪಿ.ಲತಾ ಮಲ್ಲಿಕಾರ್ಜುನ

ಹರಪನಹಳ್ಳಿ: ನಮ್ಮ ಪ್ರಕೃತಿ ಮತ್ತು ಪರಿಸರವೇ ನಮಗೆ ನಿಜವಾದ ತಾಯಿ ಇದ್ದಂತೆ. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಹಸಿರಾಗಿಸುವುದು ನಮ್ಮೆಲ್ಲರ ಕರ್ತವ್ಯ" ಎಂದು ಶಾಸಕಿ ಲತಾ ಮಲ್ಲಿಕಾರ್ಜುನ್ ಅವರು ಶಾಲಾ ಮಕ್ಕಳಿಗೆ ಕಿವಿಮಾತು ಹೇಳಿದರು. ನಗರದ ಹಿರಿಯ ಮಾದರಿ ಪ್ರಾಥಮಿಕ ಬಾಲಕಿಯರ ಶಾಲೆಯಲ್ಲಿ ವಿಜಯನಗರ ಪ್ರಾದೇಶಿಕ ವಿಭಾಗದ ಹರಪನಹಳ್ಳಿ ಪ್ರಾದೇಶಿಕ ಅರಣ್ಯ ವಲಯದ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಬಳಿಕ ಮಾದಾಪುರ ಗ್ರಾಮಕ್ಕೆ ತೆರಳಿ ಅಲ್ಲಿ ಜರುಗಿದ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪುಸ್ತಕ ವಿತರಿಸಿದರು. ವಲಯ ಅರಣ್ಯ ಅಧಿಕಾರಿ ರಾಜು ಗೋಂತ್ಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಲೇಪಾಕ್ಷಪ್ಪ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್, ಸಾಮಾಜಿಕ ವಲಯ ಅರಣ್ಯ ಅಧಿಕಾರಿ ದೇವರಾಜ್, ಉಪವಲಯ ಅರಣ್ಯಅಧಿಕಾರಿ ರಮೇಶ್ ಹಾಗೂ ಗಸ್ತು ಅರಣ್ಯಪಾಲಕರಾದ ದುರುಗಪ್ಪ ಮಾದಿಹಳ್ಳಿ ಮತ್ತು ಮಂಜುನಾಥ ಮುಖಂಡರಾದ ಕುಬೇರಪ್ಪ, ಎಂ.ವಿ.ಅಂಜಿನಪ್ಪ,...

harapanahallipdo
ಸುದ್ದಿಗಳು

ಪಂಚಾಯತ್ ಇಲಾಖೆ ನೌಕರರ ಸಂಘಕ್ಕೆ ಆಯ್ಕೆ

ಹರಪನಹಳ್ಳಿ :  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಇಲಾಖೆಯ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷರಾಗಿ ಹಲವಾಗಲು ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಎ.ಎಂ. ಶಂಭುಲಿಂಗಯ್ಯ ಹಾಗೂ ಗೌರವಧ್ಯಕ್ಷರಾಗಿ ಸಾಸ್ವಿಹಳ್ಳಿ ಗ್ರಾಮ ಪಂಚಾಯಿತಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.