Home Heart Attack

Heart Attack

2 Articles
Homeಸುದ್ದಿಗಳು

VB G RAMG ಕಾಮಗಾರಿ ಸ್ಥಳದಲ್ಲಿ ಕೂಲಿಕಾರ್ಮಿಕ ಡಿ.ಚೌಡಪ್ಪ ಸಾವು

ಹರಪನಹಳ್ಳಿ: ತಾಲ್ಲೂಕಿನ ಮತ್ತಿಹಳ್ಳಿ ಗ್ರಾಪಂ ವ್ಯಾಪ್ತಿಯ ಎನ್.ಶೀರನಹಳ್ಳಿ ಗ್ರಾಮದಲ್ಲಿ ವಿಬಿ ಜಿ ರಾಮ್ ಜಿ ಅಡಿ ಕಾಗವ್ವ ಹೊಲದ ಹತ್ತಿರ ಗೋಕಟ್ಟೆ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಡಿ.ಚೌಡಪ್ಪ(42) ಅವರು...

Homeಸುದ್ದಿಗಳು

 ಹರಪನಹಳ್ಳಿ: ಕಾಂಗ್ರೆಸ್ ಮುಖಂಡ ಶಂಕರ್ ನಿಧನ

ಹರಪನಹಳ್ಳಿ : ನಗರದ ತೆಲುಗರ ಓಣಿ ಕಾಂಗ್ರೆಸ್ ಪಕ್ಷದ ಮುಖಂಡ ಶಂಕರ್ (49) ಹೃದಯಾಘಾತದ ದಿಂದ ಮಂಗಳವಾರ ನಿಧನರಾಗಿದ್ದಾರೆ. ಮೃತ‌ರು ತಾಯಿ, ಪತ್ನಿ, ಪುತ್ರ, ಪುತ್ರಿ ಹಾಗು ಅಪಾರ ಬಂಧು ಬಳಗ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.