ಹೊಸಪೇಟೆ (ವಿಜಯನಗರ): ಮಕ್ಕಳ ಸುಂದರ ಬಾಲ್ಯವನ್ನು ಕಸಿದುಕೊಳ್ಳುವ ಬಾಲ ಕಾರ್ಮಿಕ ಪದ್ಧತಿಯನ್ನು ಬೇರು ಸಹಿತ ಕಿತ್ತೆಸೆಯಲು ಜಿಲ್ಲಾ ಹಾಗೂ ತಾಲ್ಲೂಕು ಆಡಳಿತಗಳು ಸಕ್ರಿಯವಾಗಿ ಶ್ರಮಿಸಬೇಕು. ಜೂನ್ 12ರ ‘ವಿಶ್ವ ಬಾಲ ಕಾರ್ಮಿಕ...
ಹೊಸಪೇಟೆ: ನಗರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಒಳಾಂಗಣ ಕ್ರೀಡಾಂಗಣದ ಸಭಾಂಗಣದಲ್ಲಿ ಶನಿವಾರ (ಮೇ 30) ಬೆಳಿಗ್ಗೆ 9.30ಕ್ಕೆ ಅಧಿಕಾರಿಗಳಿಗಾಗಿ ‘ಮಾಹಿತಿ ಹಕ್ಕು ಕಾಯ್ದೆ’ (ಆರ್ಟಿಐ) ಕುರಿತು ಬೃಹತ್ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ.ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತ ಬಿ. ವೆಂಕಟಸಿಂಗ್, ಬೆಂಗಳೂರು ಪೀಠದ ರಾಜ್ಯ ಮಾಹಿತಿ ಆಯುಕ್ತ ಕೆ. ಬದ್ರುದ್ದೀನ ಹಾಗೂ ಡಾ. ಹರೀಶಕುಮಾರ ಅವರು ಈ ಮಹತ್ವದ ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದು, ಮಾಹಿತಿ ಹಕ್ಕು ಕಾಯ್ದೆಯ ಅನುಷ್ಠಾನ ಮತ್ತು ಸವಾಲುಗಳ ಕುರಿತು ಅಧಿಕಾರಿಗಳೊಂದಿಗೆ ನೇರ ಸಂವಾದ ನಡೆಸಲಿದ್ದಾರೆ.ಜಿಲ್ಲೆಯ ಎಲ್ಲ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ), ಗ್ರಾಮ ಪಂಚಾಯ್ತಿ ಕಾರ್ಯದರ್ಶಿಗಳು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಈ ಕಾರ್ಯಾಗಾರದಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊಸಪೇಟೆ: ಜಿಲ್ಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಸಾಕಷ್ಟು ದಾಸ್ತಾನಿದ್ದು, ಸಾರ್ವಜನಿಕರು ಇಂಧನ ಕೊರತೆಯ ವದಂತಿಗಳಿಗೆ ಕಿವಿಗೊಟ್ಟು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸ್ಪಷ್ಟಪಡಿಸಿದ್ದಾರೆ. ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ...
ಹೊಸಪೇಟೆ (ವಿಜಯನಗರ): ಜಿಲ್ಲಾ ಕೇಂದ್ರದಲ್ಲಿ ಇದೇ ಮಾರ್ಚ್ ತಿಂಗಳಲ್ಲಿ ನಡೆಯಲಿರುವ ದೇವರದಾಸಿಮಯ್ಯ, ಅಗ್ನಿಬನ್ನಿರಾಯ ಹಾಗೂ ಮಹಾವೀರ ಜಯಂತಿಗಳನ್ನು ವಿಜೃಂಭಣೆ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ...
ವಿಜಯನಗರ (ಹೊಸಪೇಟೆ) : ರೇಷ್ಮೆ ಇಲಾಖೆಯಿಂದ 2023-24 ಮತ್ತು 2024-25 ನೇ ಸಾಲಿನ ರೇಷ್ಮೆ ಕೃಷಿ ಪ್ರಶಸ್ತಿಗಾಗಿ ಉತ್ತಮ ಪ್ರಗತಿ ಸಾಧಿಸಿದ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸುವ...
ಹರಪನಹಳ್ಳಿ : ಇಲ್ಲಿಯ ಗೋಸಾವಿ ಗುಡ್ಡದಲ್ಲಿ ನಿರ್ಮಿಸಿರುವ ನೂತನ ನ್ಯಾಯಾಲಯ ಕಟ್ಟಡಕ್ಕೆ ಗುರುವಾರ ವಿಜಯನಗರ ಜಿಲ್ಲೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯದೀಶ ಕೆ.ಎಂ.ರಾಜಶೇಖರ ಅವರು ಬೇಟಿ ನೀಡಿ ಪರಿಶೀಲಿಸಿದರು. ನಗರ...
ವಿಜಯನಗರ ( ಹೊಸಪೇಟೆ ) : ಹೊಸಪೇಟೆ ನಗರದ ಹಂಪಿ ರಸ್ತೆಯಿಂದ-ಭಟ್ರಳ್ಳಿ ಆಂಜನೇಯ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿರುವ ಗುಜ್ಜಲ್ ಜಯಲಕ್ಷ್ಮಿ ಲೇಔಟ್ ಪಕ್ಕದಲ್ಲಿರುವ ರುದ್ರಭೂಮಿಯ ಆವರಣದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೂ.4.30...
ವಿಜಯನಗರ(ಹೊಸಪೇಟೆ) : ಸಹಕಾರ ಸಂಸ್ಥೆಗಳ ತತ್ವಗಳು ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸಿ, ಲಕ್ಷಾಂತರ ಕುಟುಂಬಗಳಿಗೆ ಸ್ವಾವಲಂಬನೆಯ ಬದುಕನ್ನು ನೀಡುವಲ್ಲಿ ಸಹಕಾರ ಸಂಸ್ಥೆಗಳು ಪೂರಕವಾಗಿವೆ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕಿ ಹಾಗೂ ಹರಪನಹಳ್ಳಿ ಶಾಸಕರಾದ ಎಂ.ಪಿ.ಲತಾ...
ಕಾರ್ಮಿಕರಿಗೆ ಸುರಕ್ಷತಾ ಕಿಟ್ಗಾಗಿ ಅರ್ಜಿ ಅಹ್ವಾನ ವಿಜಯನಗರ (ಹೊಸಪೇಟೆ) : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ವಿವಿಧ ವೃತ್ತಿಗಳಾದ ಮೇಸನ್, ಎಲೆಕ್ಟಿಷಿಯನ್, ವೆಲ್ಡರ್, ಕಾರ್ಪೇಂಟರ್, ಪೇಂಟರ್...