Home JAATRE

JAATRE

2 Articles
ರಾಮಘಟ್ಟ ದೊಡ್ಡತಾಂಡ : ಕಲ್ಲೇಶ್ವರ ಜಾತ್ರೋತ್ಸವ ಸಂಪನ್ನ
Homeಸುದ್ದಿಗಳು

ರಾಮಘಟ್ಟ ದೊಡ್ಡತಾಂಡ : ಕಲ್ಲೇಶ್ವರ ಜಾತ್ರೋತ್ಸವ ಸಂಪನ್ನ

ಹರಪನಹಳ್ಳಿ: ತಾಲ್ಲೂಕಿನ ರಾಮಘಟ್ಟ ದೊಡ್ಡ ತಾಂಡದ ಪ್ರಸಿದ್ಧ ಕಲ್ಲೇಶ್ವರ ಸ್ವಾಮಿ ಹಾಗೂ ಚೌಡೇಶ್ವರಿ ದೇವಿ ಜಾತ್ರಾ ಮಹೋತ್ಸವ ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ನೆರವೇರಿತು. ಜಾತ್ರಾ ಮಹೋತ್ಸವದ ಅಂಗವಾಗಿ ತಾಂಡದ ಎಲ್ಲೆಡೆ ವಿದ್ಯುತ್...

ಹರಪನಹಳ್ಳಿ ತಾಲ್ಲೂಕು ಅರಸೀಕೆರೆ ದಂಡಿನ ದುರುಗಮ್ಮದೇವಿ ಜಾತ್ರೆ
ಸುದ್ದಿಗಳು

ಅರಸೀಕೆರೆ : ದಂಡಿನ ದುರುಗಮ್ಮ ಜಾತ್ರೆ ಡಿ.19 ರಿಂದ ಆರಂಭ

 ಹರಪನಹಳ್ಳಿ : ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾಗಿ ದಲಿತರು ಹೊಂದಿರುವ ಇತಿಹಾಸ ಪ್ರಸಿದ್ದ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಅರಸೀಕೆರೆ ಗ್ರಾಮದ ಇತಿಹಾಸ ಪ್ರಸಿದ್ದ ದಂಡಿನ ದುರುಗಮ್ಮ ದೇವಿ ಜಾತ್ರೆ ಡಿ.19ರ ಶುಕ್ರವಾರ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.