Home Karnataka Crime News

Karnataka Crime News

2 Articles
Homeಅಪರಾಧ

ನಕಲಿ ಚಿನ್ನ ವಂಚಕರ ಜಾಲ ಪತ್ತೆ :

ಹರಪನಹಳ್ಳಿ: ಹೊಲದಲ್ಲಿ ಚಿನ್ನದ ನಿಧಿ ಸಿಕ್ಕಿದ್ದು, ಕಡಿಮೆ ಬೆಲೆಗೆ ಮಾರಾಟ ಮಾಡಲು ಯತ್ನಿಸಿದ ನಾಲ್ವರು ವಂಚಕರನ್ನು ಸಿನಿಮೀಯ ರೀತಿಯಲ್ಲಿ ದೂರುದಾರರ ಸಹಕಾರದಿಂದ ಪೊಲೀಸರು ಬಂಧಿಸಿರುವ ಘಟನೆ ತಾಲ್ಲೂಕಿನ ನೀಲಗುಂದ ಕ್ರಾಸ್‌ ಬಳಿ...

ಆಸ್ತಿಗಾಗಿ ಅಣ್ಣನನ್ನೆ ಕೊಂದ ತಮ್ಮ : ಕೊಲೆ ಪ್ರಕರಣ ಬೇದಿಸಿದ ಪೊಲೀಸರು
Homeಅಪರಾಧ

ಆಸ್ತಿಗಾಗಿ ಅಣ್ಣನನ್ನೆ ಕೊಂದ ತಮ್ಮ : ಕೊಲೆ ಪ್ರಕರಣ ಬೇದಿಸಿದ ಪೊಲೀಸರು

ಅಪಘಾತವೆಂದು ನಂಬಿಸಲು ಯತ್ನಿಸಿದ ಇಬ್ಬರ ಬಂಧನ ಹರಪನಹಳ್ಳಿ (ವಿಜಯನಗರ ಜಿಲ್ಲೆ ): ಆಸ್ತಿ ಪಾಲಿಗಾಗಿ ಹೆತ್ತ ಅಣ್ಣನನ್ನೇ ತಮ್ಮ ಮತ್ತು ಆತನ ಸ್ನೇಹಿತ ಸೇರಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವಿಜಯನಗರ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.