Home Karnataka Farmers

Karnataka Farmers

3 Articles
Homeಕೃಷಿ

ಜಿಲ್ಲೆಯಲ್ಲಿ ಭೀಕರ ಬರಛಾಯೆ: ಬರ ಅಧ್ಯಯನಕ್ಕೆ ಅಖಾಡಕ್ಕಿಳಿದ ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ

ವಿಜಯನಗರ(ಹೊಸಪೇಟೆ) : ಮುಂಗಾರು ಕೈಕೊಟ್ಟ ಹಿನ್ನೆಲೆಯಲ್ಲಿ  ಜಿಲ್ಲೆಯಾದ್ಯಂತ ಬರ ಹಾಗೂ ಮಳೆ ಅಭಾವದ ಛಾಯೆ ಆವರಿಸಿದೆ. ಈ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳ ಪರಿಸ್ಥಿತಿಯ ಗಂಭೀರತೆಯನ್ನು  ಕೃಷಿ ಕ್ಷೇತ್ರದ ನೈಜ ಪರಿಸ್ಥಿತಿಯನ್ನು ಅಧ್ಯಯನ...

Homeಕೃಷಿ

ತುಂಗಭದ್ರ ಜಲಾಶಯದ ನೀರು ಕೇವಲ ಕುಡಿಯಲು ಮಾತ್ರ  ರೈತರು ಪರ್ಯಾಯ ಬೆಳೆ ಆಶ್ರಯಿಸಿ : ಡಿಸಿ ಮನವಿ

ವಿಜಯನಗರ (ಹೊಸಪೇಟೆ) : ಮುಂಗಾರು ಮಳೆಯ ಕೊರತೆಯ ಹಿನ್ನೆಲೆಯಲ್ಲಿ ಜಲಾಶಯದ ನೀರಿನ ಮಟ್ಟ ಕ್ಷೀಣಿಸುತ್ತಿದೆ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗುವ ಹಿನ್ನೆಲಯಲ್ಲಿ ಜಲಾಶಯದ ನೀರನ್ನು ಕೇವಲ ಕುಡಿಯುವ ಉದ್ದೇಶಕ್ಕೆ...

Homeಕೃಷಿ

ಹರಪನಹಳ್ಳಿ : ರೈತ ಸಂಘದಿಂದ ಪ್ರತಿಭಟನೆ

ಹರಪನಹಳ್ಳಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು. ತಾಲ್ಲೂಕಿನ ರೈತರು ಈಗಾಗಲೇ ಸಾಲಬಾದೆ ಮತ್ತು ಪ್ರಕೃತಿ ವಿಕೋಪದಿಂದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.