Home Karnataka News

Karnataka News

18 Articles
NATI VAIDYARU
ಆರೋಗ್ಯ

ಪ್ರಧಾನಿ ಮೋದಿಗೆ ಪಾರಂಪರಿಕ ನಾಟಿ ವೈದ್ಯರಿಂದ ಪತ್ರ ಚಳವಳಿ

ಹರಪನಹಳ್ಳಿ : ನಾಟಿ ವೈದ್ಯರನ್ನು ಸರ್ಕಾರಿ ಆಯುಷ್ (AYUSH) ವಿಭಾಗದಡಿ ಸೇರಿಸಿ, ಅವರಿಗೆ ಅಧಿಕೃತ 'ರಾಷ್ಟ್ರೀಯ ನೋಂದಣಿ ಸಂಖ್ಯೆ' ಹಾಗೂ 'ಗುರುತಿನ ಚೀಟಿ' ನೀಡಬೇಕು ಎಂದು ಆಗ್ರಹಿಸಿ ಇಲ್ಲಿಯ ಪಾರಂಪರಿಕ ನಾಟಿ ವೈದ್ಯರ ಸಂಘ ಪ್ರಧಾನಿ ನರೇಂದ್ರಮೋದಿ ಅವರಿಗೆ ಪತ್ರ ಚಳವಳಿಗೆ ಶನಿವಾರ ಚಾಲನೆ ನೀಡಿದ್ದಾರೆ.  ಕರ್ನಾಟಕದ ಸಾಂಪ್ರದಾಯಿಕ ನಾಟಿ ವೈದ್ಯರು ತಮಗೆ ಸರ್ಕಾರದಿಂದ ಅಧಿಕೃತ ಮಾನ್ಯತೆ ನೀಡುವಂತೆ ಆಗ್ರಹಿಸಿ ನೇರವಾಗಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಮನವಿ ಪತ್ರವೊಂದನ್ನು ಸಲ್ಲಿಸಿದ್ದಾರೆ. ಕರೋನಾ ಮಹಾಮಾರಿ ಇಡೀ ದೇಶವನ್ನೇ ಕಾಡಿದ ಸಂದರ್ಭದಲ್ಲಿ, ಹಳ್ಳಿಗಳಲ್ಲಿ ಉಚಿತವಾಗಿ ಕಷಾಯ ವಿತರಿಸುವ ಮೂಲಕ ರೋಗ ನಿಯಂತ್ರಣದಲ್ಲಿ ನಮ್ಮ ನಾಟಿ ವೈದ್ಯರು ಪ್ರಮುಖ ಪಾತ್ರ ವಹಿಸಿದ್ದರು. ಇಂದಿಗೂ ಅನೇಕ ದೀರ್ಘಕಾಲದ ಕಾಯಿಲೆಗಳಿಗೆ, ಮನುಷ್ಯರಿಗೆ ಮಾತ್ರವಲ್ಲದೆ ಜಾನುವಾರುಗಳಿಗೂ ಗಿಡಮೂಲಿಕೆಗಳ ಮೂಲಕ ಯಶಸ್ವಿಯಾಗಿ ಚಿಕಿತ್ಸೆ ನೀಡುತ್ತಿದ್ದಾರೆ. ನಾಟಿ ವೈದ್ಯರಿಗೆ ಯಾವುದೇ ಸರ್ಕಾರಿ ಮಾನ್ಯತೆ ಇಲ್ಲದಿರುವುದರಿಂದ ಅವರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.  ನಮ್ಮ ಸಾಂಪ್ರದಾಯಿಕ ವೈದ್ಯಕೀಯ ಪದ್ಧತಿಗಳ ಸಂಶೋಧನೆ ಹಾಗೂ ಅಭಿವೃದ್ಧಿಗೆ ಸರ್ಕಾರವು ನೆರವು ನೀಡಬೇಕು. ನಾಟಿ ವೈದ್ಯಕೀಯದಲ್ಲಿ ಜ್ಞಾನ ಮತ್ತು ಅರ್ಹತೆ ಹೊಂದಿರುವ ವ್ಯಕ್ತಿಗಳಿಗೆ ಸರ್ಕಾರದಿಂದಲೇ ಅಧಿಕೃತ ಪ್ರಮಾಣಪತ್ರ (ಸರ್ಟಿಫಿಕೇಟ್) ನೀಡುವ ವ್ಯವಸ್ಥೆಯಾಗಬೇಕು....

vijaya vikrama
Homeಸುದ್ದಿಗಳು

ದೇಶದ ಬದಲಾವಣೆಯಲ್ಲಿ ಪತ್ರಕರ್ತರ ಪಾತ್ರ ದೊಡ್ಡದು : ಕೋಡಿಹಳ್ಳಿ ಭೀಮಪ್ಪ

ಹರಪನಹಳ್ಳಿ : ಪತ್ರಿಕೋದ್ಯಮದಲ್ಲಿ ನಿಷ್ಠೆ, ಧೈರ್ಯ ಮತ್ತು ಪ್ರಾಮಾಣಿಕತೆ ಇದ್ದರೆ ಸಮಾಜದ ದಿಕ್ಕು ಬದಲಾಯಿಸಲು ಸಾಧ್ಯವಾಗುತ್ತದೆ ಎಂದು ಪ್ರಗತಿಪರ ಮುಖಂಡ ಕೋಡಿಹಳ್ಳಿ ಭೀಮಪ್ಪ ತಿಳಿಸಿದರು. ನಗರದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿರುವ ಸಾಮರ್ಥ್ಯ...

ಪತ್ರಕರ್ತ ಕೆ. ಉಚ್ಚೆಂಗೆಪ್ಪ
Homeಸುದ್ದಿಗಳು

ಪತ್ರಕರ್ತ ಕೆ. ಉಚ್ಚೆಂಗೆಪ್ಪ ಅವರಿಗೆ ‘ಆರ್ಯಭಟ ಅಂತರರಾಷ್ಟ್ರೀಯ ಪ್ರಶಸ್ತಿ’

ಹರಪನಹಳ್ಳಿ :  ಹಿರಿಯ ಪತ್ರಕರ್ತ ಹಾಗೂ ನ್ಯಾಯವಾದಿ ಕೆ. ಉಚ್ಚೆಂಗೆಪ್ಪ ಅವರ ಮೂರು ದಶಕಗಳ ಮಾಧ್ಯಮ ಹಾಗೂ ಸಮಾಜ ಸೇವೆಯನ್ನು ಗುರುತಿಸಿ, ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು 51ನೇ ವರ್ಷದ ಪ್ರತಿಷ್ಠಿತ...

medical shop harapanahalli
ಸುದ್ದಿಗಳು

ಹರಪನಹಳ್ಳಿಯಲ್ಲಿ ಔಷಧಿ ಅಂಗಡಿಗಳು ಬಂದ್ ಮಾಡಿ ಮುಷ್ಕರ

ಹರಪನಹಳ್ಳಿ: ಅನ್‍ಲೈನ್‌ನಲ್ಲಿ ನಿಯಮ ಬಾಹಿರವಾಗಿ ಔಷಧಿ ಮಾರಾಟ ಮಾಡುತ್ತಿರುವ ಇ-ಫಾರ್ಮಸಿ ಜಾಲದ ವಿರುದ್ಧ ದೇಶಾದ್ಯಂತ ಕರೆ ನೀಡಿರುವ ಔಷಧಿ ವ್ಯಾಪಾರ ಬಂದ್  ಬೆಂಬಲಿಸಿ ಹರಪನಹಳ್ಳಿ ತಾಲ್ಲೂಕು ಔಷಧ ವ್ಯಾಪಾರಿಗಳ ಸಂಘ ಬುಧವಾರ ಔಷಧ...

ಶಿಕ್ಷಣಸುದ್ದಿಗಳು

ಹರಪನಹಳ್ಳಿ: ನ್ಯಾಯಾಲಯದ ಆದೇಶ ಗೌರವಿಸಿದ ಶಿಕ್ಷಕ ಅಭ್ಯರ್ಥಿಗಳಿಗೆ ಸನ್ಮಾನ

ಹರಪನಹಳ್ಳಿ: ನ್ಯಾಯಾಲಯದಲ್ಲಿ ಚುನಾವಣೆಗೆ ಮಧ್ಯಂತರ ತಡೆ ಆದೇಶ ಪ್ರಕಟವಾಗುತ್ತಿದ್ದಂತೆ ನ್ಯಾಯಾಲಯದ ಆದೇಶ ಪಾಲಿಸಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಿಂದ ಸ್ವಯಂಪ್ರೇರಿತರಾಗಿ ದೂರ ಉಳಿದ 22 ಅಭ್ಯರ್ಥಿಗಳನ್ನು ಅಭಿನಂದಿಸಿದ ಘಟನೆ ನಡೆಯಿತು....

HARAPANAHALLI TEACHERE ASSOCIATION
ಶಿಕ್ಷಣಸುದ್ದಿಗಳು

ಹರಪನಹಳ್ಳಿ ಶಿಕ್ಷಕರ ಸಂಘದ ಚುನಾವಣೆ :  ಮತಗಟ್ಟೆಯಲ್ಲಿ ಭಾರೀ ಹೈಡ್ರಾಮಾ!

ಹರಪನಹಳ್ಳಿ: ನಗರದ ಬಾಲಕಿಯರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾವರಣದಲ್ಲಿ ಶುಕ್ರವಾರ ನಡೆದ 'ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ'ದ ಚುನಾವಣೆಯು ಭಾರೀ ಹೈಡ್ರಾಮಾ ಮತ್ತು ಚುನಾವಣೆ ಬಹಿಷ್ಕಾರಕ್ಕೆ ಸಾಕ್ಷಿಯಾಯಿತು. ನ್ಯಾಯಾಲಯದ...

ಮೈದೂರು ಎಂ.ಪಿ.ಲತಾ ಮಲ್ಲಿಕಾರ್ಜುನ
ಸುದ್ದಿಗಳು

ಮೈದೂರು : ರೂ.18.90 ಕೋಟಿ  ವೆಚ್ಚದ ಕಾಮಗಾರಿಗೆ ಚಾಲನೆ 

ಹರಪನಹಳ್ಳಿ: ತಾಲ್ಲೂಕಿನ ಗ್ರಾಮೀಣ ಭಾಗದ ಜನರಿಗೆ ಅನುಕೂಲ ಕಲ್ಪಿಸುವ ಉದ್ದೇಶದೊಂದಿಗೆ ವಿವಿಧ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ರೂ. 18.90 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್ ಹೇಳಿದರು. ತಾಲೂಕಿನ...

accident mariyammanahalli
ಸುದ್ದಿಗಳು

 ಬ್ರೇಕಿಂಗ್ ನ್ಯೂಸ್ : ವಿಜಯನಗರದಲ್ಲಿ ಭೀಕರ ಸರಣಿ ಅಪಘಾತ! 

ವಿಜಯನಗರ: ಮರಿಯಮ್ಮನಹಳ್ಳಿ ಸಮೀಪದ ಡಣಾಪುರದ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಸರಣಿ ಅಪಘಾತ ಸಂಭವಿಸಿದೆ. ಹರಿಯಾಣ ನೋಂದಣಿಯ ಲಾರಿಯೊಂದು ನಿಯಂತ್ರಣ ತಪ್ಪಿ ಕಾರು, ಬಸ್ ಹಾಗೂ ಮೂರು ಬೈಕ್‌ಗಳಿಗೆ ಡಿಕ್ಕಿ...

MP VEENA
ಸುದ್ದಿಗಳು

ಅಡುಗೆ ಅನಿಲ ವಿತರಣೆ ವಿಳಂಬ :  ʼಶಕ್ತಿ ಅಭಿಯಾನʼ ಪ್ರತಿಭಟನೆ

ಹರಪನಹಳ್ಳಿ :   ಅಡುಗೆ ಅನಿಲದ (ಎಲ್‌ಪಿಜಿ) ದರ ಮಿತಿಮೀರಿ ಏರಿಕೆ ಹಾಗೂ ಗ್ಯಾಸ್ ವಿತರಣೆಯಲ್ಲಿ ವ್ಯತ್ಯಯ  ಖಂಡಿಸಿ ‘ಶಕ್ತಿ ಅಭಿಯಾನ’ದ ವತಿಯಿಂದ ಶನಿವಾರ ಪ್ರತಿಭಟನಾ ಮೆರವಣಿಗೆ ಜರುಗಿತು. ಡಾ.ಬಿ.ಆರ್.ಅಂಬೇಡ್ಕರ ವೃತ್ತದಿಂದ ತಾಲ್ಲೂಕು...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.