Home Karnataka Police

Karnataka Police

3 Articles
Homeಅಪರಾಧ

ಪೊಲೀಸ್ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ : 4.57ಕೋಟಿ ಸ್ವತ್ತು ವಶ

ವಿಜಯನಗರ(ಹೊಸಪೇಟೆ) : 2025ರ ಜನವರಿ 1 ರಿಂದ ಜೂನ್ 30 ರವರೆಗೆ ಜಿಲ್ಲೆಯ್ಲಲಿ ಸ್ವತ್ತು ಕಳುವಾದ 352 ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ 150 ಪ್ರಕರಣಗಳನ್ನು ಪತ್ತೆ ಮಾಡಿ ಕಳುವಾದ ಮಾಲು ಪೈಕಿ...

crime harapanahalli
ಅಪರಾಧ

ಹರಪನಹಳ್ಳಿ : ಮನೆ ಬೀಗ ಮುರಿದು ಕಳ್ಳತನ

ಹರಪನಹಳ್ಳಿ : ನಗರದ ಕಾಶಿ ಸಂಗಮೇಶ್ವರ ಬಡಾವಣೆಯ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ್ ಅವರ ನಿವಾಸದ ಎದುರಿನ ಮನೆಯಲ್ಲೇ ಕಳ್ಳರು ಕೈಚಳಕ ತೋರಿಸಿದ್ದು, ಸುಮಾರು ₹20 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ...

ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ
ಅಪರಾಧಸುದ್ದಿಗಳು

ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ  

ಅರಸೀಕೆರೆ (ಹರಪನಹಳ್ಳಿ) : ತಾಲೂಕಿನ ಅರಸೀಕೆರೆ ಗ್ರಾಮದ ಪೊಲೀಸ್ ಠಾಣೆಯಲ್ಲಿ ಭಾನುವಾರ ಅರಸೀಕೆರೆ ಹೋಬಳಿಯ ಹಳ್ಳಿಗಳ ಸಾರ್ವಜನಿಕರ ಸಭೆ ಜರುಗಿತು. ಸಿಪಿಐ ಮಹಾಂತೇಶ್ ಸಜ್ಜನ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವಕರು ಹಬ್ಬ-ಹರಿದಿನಗಳಲ್ಲಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.