Home Koolahalli

Koolahalli

2 Articles
small finance
Homeಸುದ್ದಿಗಳು

ಕೂಲಹಳ್ಳಿ : ಆರ್ಥಿಕ ಭದ್ರತೆಗೆ ಡಿಜಿಟಲ್ ಸಾಕ್ಷರತೆ ಅಗತ್ಯ

ಹರಪನಹಳ್ಳಿ   : ಗ್ರಾಮೀಣ ಭಾಗದ ಜನರು ಆರ್ಥಿಕವಾಗಿ ಸದೃಢರಾಗಲು ಹಣಕಾಸಿನ ಶಿಸ್ತು ಹಾಗೂ ಡಿಜಿಟಲ್ ಸಾಕ್ಷರತೆ ಅತ್ಯಗತ್ಯ ಎಂದು ಎಯು ಸ್ಮಾಲ್ ಫೈನಾನ್ಸ್ ಬ್ಯಾಂಕ್  ಸಿಎಸ್ಆರ್ ವಿಭಾಗದ ಅಧಿಕಾರಿ ಪರಮೇಶ್ ತಿಳಿಸಿದರು....

Homeಸುದ್ದಿಗಳು

ಕೂಲಹಳ್ಳಿ : ಮದ್ಯ ಮಾರಾಟ ನಿಷೇಧ

ಹರಪನಹಳ್ಳಿ : ತಾಲ್ಲೂಕಿನ ಕೂಲಹಳ್ಳಿ ಗ್ರಾಮದಲ್ಲಿ ಫೆಬ್ರವರಿ 26 ರಿಂದ 28ರವರೆಗೆ ನಡೆಯಲಿರುವ ಶ್ರೀ ಗೋಣಿ ಬಸವೇಶ್ವರ ಸ್ವಾಮಿ ರಥೋತ್ಸವ ಮತ್ತು ಜಾತ್ರಾ ಪ್ರಯುಕ್ತ ಮದ್ಯ ಮಾರಾಟ ಮಾಡದಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ....

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.