Home Kudligi News

Kudligi News

3 Articles
Homeಸುದ್ದಿಗಳು

ಯುವತಿ ಕಾಣೆ ಪತ್ತೆಗೆ ಮನವಿ

ವಿಜಯನಗರ : ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಟಿ.ಅಂಬಿಕಾ ತಂದೆ ಮಲ್ಲಯ್ಯ (ಸು.23 ವರ್ಷ) ಯುವತಿ ಕಾಣೆಯಾಗಿದ್ದು, ಈ ಕುರಿತು ಸೆಪ್ಟೆಂಬರ್ 9 ರಂದು ಕೂಡ್ಲಿಗಿ ತಾಲ್ಲೂಕಿನ ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ...

Homeಸುದ್ದಿಗಳು

ಪ್ರಜಾಸೇವೆಗೆ ಚಾಲನೆ ‘ನನ್ನನ್ನು ನಾಡಿನ ದೊರೆ ಎನ್ನಬೇಡಿ, ಪ್ರಜಾಸೇವಕ ಎನ್ನಿ’: ಕೂಡ್ಲಿಗಿಯಲ್ಲಿ ಡಿ.ಕೆ.ಶಿವಕುಮಾರ್ ಪ್ರತಿಪಾದನೆ

ವಿಜಯನಗರ : ರಾಜನ ಕಾಲ ಮುಗಿದು ಪ್ರಜಾಪ್ರಭುತ್ವ ಬಂದಿದೆ. ನನ್ನನ್ನು ‘ನಾಡಿನ ದೊರೆ’ ಎಂದು ಕರೆಯುವ ಬದಲು ‘ಪ್ರಜಾಸೇವಕ’ ಎಂದು ಕರೆದರೆ ಅದು ನನಗೆ ಅತ್ಯಂತ ಸಂತೋಷ ತರುತ್ತದೆ ಎಂದು ಮುಖ್ಯಮಂತ್ರಿ...

KUDLIGI BASAVA JAYANTI
ಸುದ್ದಿಗಳು

ಬಸವಣ್ಣನವರ ವಿಚಾರಧಾರೆಗಳು ಸಾರ್ವಕಾಲಿಕ ಪ್ರಸ್ತುತ

ಕೂಡ್ಲಿಗಿ:  ಸಮಾನತೆ, ಕಾಯಕ ಮತ್ತು ದಾಸೋಹ ತತ್ವಗಳ ಮೂಲಕ ವಿಶ್ವಕ್ಕೆ ಪ್ರಜಾಪ್ರಭುತ್ವದ ಮಾದರಿ ನೀಡಿದ ಬಸವಣ್ಣನವರ ವಿಚಾರಧಾರೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಹಿಟ್ನಾಳ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ   ಟಿ.ಎಚ್....

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.