Home Legal News Karnataka

Legal News Karnataka

2 Articles
ಸುದ್ದಿಗಳು

ಜುಲೈ 25 ರಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉದ್ಘಾಟನಾ ಸಮಾರಂಭ

ವಿಜಯನಗರ(ಹೊಸಪೇಟೆ) : ಜಿಲ್ಲೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉದ್ಘಾಟನಾ ಕಾರ್ಯಕ್ರಮ ಜುಲೈ 25 ಬೆಳಿಗ್ಗೆ 9.30 ಕ್ಕೆ ಜಿಲ್ಲೆಯ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ...

Homeಸುದ್ದಿಗಳು

ಒಂದೇ ದಿನದಲ್ಲಿ ₹1.99 ಕೋಟಿಗೂ ಅಧಿಕ ಮೌಲ್ಯದ ರಾಜಿ!

ಹರಪನಹಳ್ಳಿ: ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ಶನಿವಾರ ನಡೆದ ಮೆಗಾ ಲೋಕ ಅದಾಲತ್‌ನಲ್ಲಿ ನೂರಾರು ದಶಕಗಳ ವಿವಾದಗಳಿಗೆ ಪರಸ್ಪರ ಒಪ್ಪಿಗೆಯ ಮೂಲಕ ಸುಖಾಂತ್ಯ ಹಾಡಲಾಯಿತು. ಒಟ್ಟು 422 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.