Home madihalli

madihalli

2 Articles
Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ ಬಿ.ದೇವೇಂದ್ರಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. ತಾಲ್ಲೂಕಿನ ಮಾದಿಹಳ್ಳಿ ಗ್ರಾಮದಲ್ಲಿ ಉಚ್ಚಂಗಿದುರ್ಗ ವಲಯಮಟ್ಟದ ಪ್ರಾಥಮಿಕ ಶಾಲಾಹಂತದ ಕ್ರೀಡಾಕೂಟವನ್ನು...

ಕೆರೆಗುಡಿಹಳ್ಳಿ ಮಾದಿಹಳ್ಳಿ ರಸ್ತೆ ದುರಸ್ಥಿಗೆ ಆಗ್ರಹ
ಸುದ್ದಿಗಳು

ಕೆರೆಗುಡಿಹಳ್ಳಿ ಮಾದಿಹಳ್ಳಿ ರಸ್ತೆ ದುರಸ್ಥಿಗೆ ಆಗ್ರಹ

ಹರಪನಹಳ್ಳಿ : ತಾಲ್ಲೂಕಿನ ಅರಸೀಕೆರೆ ಹೋಬಳು  ಹೊಸಕೋಟೆ, ಮಾದಿಹಳ್ಳಿ ಮಾರ್ಗದ ರಸ್ತೆ ಅಭಿವೃದ್ದಿಪಡಿಸಬೇಕು ಮತ್ತು ಈ ಮಾರ್ಗದಲ್ಲಿ  ಸಾರಿಗೆ ಬಸ್ ಸಂಚಾರಕ್ಕೆ ಆಗ್ರಹಿಸಿ ಅಖಿಲ ಭಾರತ ಕಿಸಾನ್ ಸಭಾ, ಅಖಿಲ ಭಾರತ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.