Home Monsoon Season

Monsoon Season

2 Articles
Homeಸುದ್ದಿಗಳು

ತುಂಗಭದ್ರಾ ಜಲಾಶಯದಲ್ಲಿ ನೀರಿನ ಅಭಾವ

ಬಳ್ಳಾರಿ : ತುಂಗಭದ್ರಾ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಪ್ರಸ್ತುತ ತೀವ್ರ ಮಳೆ ಕೊರತೆ  ಉಂಟಾಗಿರುವುದರಿಂದ ತುಂಗಭದ್ರಾ ಜಲಾಶಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಸಂಗ್ರಹವಾಗಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನ ಬೆಳೆಗಳಿಗೆ...

Homeಕೃಷಿ

ರೈತರಿಗೆ ಬಿತ್ತನೆ ಬೀಜ ರಸಗೊಬ್ಬರ ಕೊರತೆಯಾಗದಿರಲಿ : ಡಿಸಿ ಕವಿತಾ ಎಸ್ ಮನ್ನಿಕೇರಿ

ವಿಜಯನಗರ :  ಮುಂಗಾರು ಹಂಗಾಮು ಹಿನ್ನೆಲೆಯಲ್ಲಿ ಬಿತ್ತನೆ ಕೃಷಿ ಚಟುವಟಿಕೆ ಆರಂಭವಾಗಿದ್ದು, ಯಾವುದೇ ರೀತಿಯ ಬಿತ್ತನೆ ಬೀಜ, ರಸಗೊಬ್ಬರ ಅಭಾವ ಎದುರಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಹಾಗೂ ಕೃತಕ ಅಭಾವ ಸೃಷ್ಟಿಸುವ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.