Home Muzrai Department

Muzrai Department

2 Articles
Homeಸುದ್ದಿಗಳು

ಧಾರ್ಮಿಕ ದತ್ತಿ ಇಲಾಖೆ ದೇವಾಲಯಗಳಲ್ಲಿ ಪ್ರತಿ ತಿಂಗಳು ಹುಂಡಿ ಎಣಿಕೆ ಕಡ್ಡಾಯ

ವಿಜಯನಗರ (ಹೊಸಪೇಟೆ) : ಜಿಲ್ಲೆಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ 'ಎ' ಮತ್ತು 'ಬಿ' ದರ್ಜೆಯ ಹಾಗೂ ಪ್ರಮುಖ ದೇವಾಲಯಗಳ ಆಡಳಿತ, ಹುಂಡಿ ಎಣಿಕೆ ಕಾರ್ಯವಿಧಾನ, ಆಸ್ತಿ ರಕ್ಷಣೆ ಹಾಗೂ...

Homeಸುದ್ದಿಗಳು

ಕೋಟೆ ಅಂಜನೇಯ ದೇವಸ್ಥಾನ ಜಾಗ ಒತ್ತುವರಿ ತೆರವುಗೊಳಿಸದಿದ್ದರೆ ಹೋರಾಟದ ಎಚ್ಚರಿಕೆ

ಹರಪನಹಳ್ಳಿ (ವಿಜಯನಗರ ಜಿಲ್ಲೆ ) : ಪಾಳೆಗಾರ ರಾಜಸೋಮಶೇಖರ ನಾಯಕರ ಕಾಲದ ನಿರ್ಮಾಣವಾದ ಕೋಟೆ ಅಂಜನೇಯ ಸ್ವಾಮಿ ದೇವಸ್ಥಾನಕ್ಕೆ ಮುಜರಾಯಿ ಇಲಾಖೆ ಆಡಳಿತಾಧಿಕಾರಿ ನೇಮಿಸಲು ದೇವಸ್ಥಾನ ಸಮಿತಿ ಅವಕಾಶ ಕೊಡುವುದಿಲ್ಲ ಎಂದು...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.