Home rural development

rural development

2 Articles
Homeಸುದ್ದಿಗಳು

ಕಾರ್ಮಿಕರಿಗೆ ನಿರಾಳ: ಹೊಸ ಕಾರ್ಡ್ ಬರುವವರೆಗೂ ಇ-ಕೆವೈಸಿ ಆಗಿರುವ ಹಳೆಯ ನರೇಗಾ ಜಾಬ್ ಕಾರ್ಡ್‌ಗಳೇ ಸಿಂಧು

ಹರಪನಹಳ್ಳಿ: ಗ್ರಾಮೀಣ ಭಾಗದಲ್ಲಿ ಜನರಿಗೆ ಉದ್ಯೋಗ ಭದ್ರತೆ, ಜಲಸಂರಕ್ಷಣೆ, ಆಸ್ತಿ ಸೃಜನೆ ಹಾಗೂ ಜೀವನೋಪಾಯಕ್ಕಾಗಿ ಕಳೆದ ಎರಡು ದಶಕಗಳಿಂದ ಕಾರ್ಯನಿರ್ವಹಿಸುತ್ತಿದ್ದ ನರೇಗಾ ಯೋಜನೆಯು ರದ್ದಾಗಿ ಮತ್ತಷ್ಟು ಪಾರದರ್ಶಕತೆ ಹಾಗೂ ತಂತ್ರಜ್ಞಾನದ ಬಳಕೆಯೊಂದಿಗೆ...

darmasthala
Homeಆರೋಗ್ಯ

ಮಹಿಳಾ ಸಬಲೀಕರಣಕ್ಕೆ ಆದ್ಯತೆ ಇರಲಿ : ಜಾಗೃತಿ

ಹರಪನಹಳ್ಳಿ : ಇಲ್ಲಿಯ ಹರಿಪುರ ಯೋಜನಾ ಕಚೇರಿ ವ್ಯಾಪ್ತಿಯ ತಾಲ್ಲೂಕಿನ ದೇವರ ತಿಮ್ಮಾಪುರ ಗ್ರಾಮದಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದ ಅಂಗವಾಗಿ ಗ್ರಾಮೀಣ ಜನಜಾಗೃತಿ ಮೂಡಿಸುವ ಬೀದಿ ನಾಟಕ ಜರುಗಿತು. ಚಾಲನೆ ನೀಡಿದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.