Home Single Window Clearance

Single Window Clearance

2 Articles
Homeಸುದ್ದಿಗಳು

ಪೋಲೀಸ್ ಠಾಣೆಯಲ್ಲಿ ಏಕಗವಾಕ್ಷಿ ವ್ಯವಸ್ಥೆ – ಎಸ್‌ಪಿ ಎಸ್.ಜಾಹ್ನವಿ

ಹರಪನಹಳ್ಳಿ : ಪೋಲೀಸ್ ಇಲಾಖೆಯು ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಠಿಯಿಂದ ಏಕಗವಾಕ್ಷಿ ಪ್ರಾರಂಭಿಸಿ ಒಂದೇ ಸೂರಿನಡಿ ಎಲ್ಲಾ ಸೌಕರ್ಯ ಕೊಡುವ ವ್ಯವಸ್ಥೆ ಮಾಡಿದೆ ಎಂದು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ ತಿಳಿಸಿದರು. ಹರಪನಹಳ್ಳಿ...

Homeಸುದ್ದಿಗಳು

ಗಣೇಶೋತ್ಸವ ಪರವಾನಗಿಗೆ ಏಕ ಗವಾಕ್ಷಿ ವ್ಯವಸ್ಥೆ

ವಿಜಯನಗರ:ಪ್ರಸಕ್ತ ಸಾಲಿನ ಗೌರಿ-ಗಣೇಶ ಹಬ್ಬದ ಸಾರ್ವಜನಿಕ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆಗೆ ಬಂಧಿಸಿದಂತೆ ಸಾರ್ವಜನಿಕರಿಗೆ ಮತ್ತು ವಿವಿಧ ಉತ್ಸವ ಸಮಿತಿಗಳಿಗೆ ಸುಲಭವಾಗಿ ಅನುಮತಿ ದೊರೆಯುವಂತೆ ಮಾಡಲು ಜಿಲ್ಲೆಯಾದ್ಯಂತ ತಾಲೂಕು ಮತ್ತು ನಗರ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.