Home Sports Meet

Sports Meet

2 Articles
Homeಸುದ್ದಿಗಳು

ಮಕ್ಕಳ ಸರ್ವೋತೋಮುಖ ಅಭಿವೃದ್ಧಿಗೆ ದೈಹಿಕ ಶಿಕ್ಷಣ ಅಗತ್ಯ: ಬಿಇಒ ಎಚ್. ಲೇಪಾಕ್ಷಪ್ಪ ಪ್ರತಿಪಾದನೆ

ಹರಪನಹಳ್ಳಿ: ಶಿಕ್ಷಣ ಕ್ಷೇತ್ರದಲ್ಲಿ ದೈಹಿಕ ಶಿಕ್ಷಣದ ಅಳವಡಿಕೆಯ ಹಿಂದೆ ಮಕ್ಕಳ ಸರ್ವೋತೋಮುಖ ಅಭಿವೃದ್ಧಿಯ ಚಿಂತನೆಯೂ ಅಡಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ಲೇಪಾಕ್ಷಪ್ಪ ಹೇಳಿದರು.ತಾಲ್ಲೂಕಿನ ಕಮ್ಮತ್ತಹಳ್ಳಿ ಕ್ರಾಸ್ ಬಳಿ ಇರುವ ವೇದಿಕ್...

Homeಸುದ್ದಿಗಳು

ಹರಪನಹಳ್ಳಿ ದಕ್ಷಿಣ ವಲಯ ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟ

ಹರಪನಹಳ್ಳಿ : ತಾಲ್ಲೂಕಿನ ಕೆ.ಸಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಹರಪನಹಳ್ಳಿ ದಕ್ಷಿಣ ವಲಯ ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳ 26-27ನೇ ಸಾಲಿನ ಕ್ರೀಡಾ ಕೋಟವನ್ನು ಮಂಗಳವಾರ ತಾಲ್ಲೂಕು ಕ್ರೀಡಾಂಗಣದಲ್ಲಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.