Home Vijayanagara News

Vijayanagara News

16 Articles
Homeಸುದ್ದಿಗಳು

ಅನಾಮಧೇಯ ನವಜಾತ ಶಿಶುವಿನ ಮೃತದೇಹ ಪತ್ತೆ

ವಿಜಯನಗರ(ಹೊಸಪೇಟೆ) : ನಗರದ ಕಾಮಧೇನು ಸ್ವೀಟ್ಸ್ ಹಿಂಭಾಗದಲ್ಲಿ ಹರಿಯುವ ಬಸವಣ್ಣ ಕಾಲುವೆಯಲ್ಲಿ ಸುಮಾರು 1-2 ದಿನಗಳ ಅನಾಮಧೇಯ ಗಂಡು ನವಜಾತ ಶಿಶುವಿನ ಮೃತದೇಹ ತೇಲುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಕುರಿತು ಪಟ್ಟಣ...

Homeಸುದ್ದಿಗಳು

ಹಾವಿನ ಕಡಿತದ ಔಷಧ ಲಭ್ಯತೆ ಕುರಿತು ಸುಳ್ಳು ಸುದ್ದಿ : ಕಿವಿಗೊಡಬೇಡಿ

ವಿಜಯನಗರ(ಹೊಸಪೇಟೆ) : ಸಾಮಾಜಿಕ ಜಾಲತಾಣಗಳಲ್ಲಿ ಹಾವಿನ ಕಡಿತಕ್ಕೆ 108 ಆಂಬುಲೆನ್ಸ್ನಲ್ಲೇ ಔಷಧ ಲಭ್ಯವಿದ್ದು, ಕರೆ ಮಾಡಿದರೆ ಮನೆ ಬಾಗಿಲಿಗೆ ಬಂದು ಔಷಧ ನೀಡುತ್ತಾರೆ ಎಂಬ ಗಾಳಿಸುದ್ದಿ ಹರಡಲಾಗುತ್ತಿದೆ. ಸಾರ್ವಜನಿಕರು ಇಂತಹ ಸುಳ್ಳು...

ಸುದ್ದಿಗಳು

ಜುಲೈ 25 ರಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉದ್ಘಾಟನಾ ಸಮಾರಂಭ

ವಿಜಯನಗರ(ಹೊಸಪೇಟೆ) : ಜಿಲ್ಲೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉದ್ಘಾಟನಾ ಕಾರ್ಯಕ್ರಮ ಜುಲೈ 25 ಬೆಳಿಗ್ಗೆ 9.30 ಕ್ಕೆ ಜಿಲ್ಲೆಯ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ...

Homeಸುದ್ದಿಗಳು

ಟಾಟಾ ಪವರ್‌ಗೆ ಸಮಾನಾಂತರ ವಿದ್ಯುತ್ ವಿತರಣೆ ಪರವಾನಗಿ ಕಿಸಾನ್ ಸಭಾ ವಿರೋಧ :

ಹರಪನಹಳ್ಳಿ: ರಾಜ್ಯದಲ್ಲಿ ಸಮಾನಾಂತರ ವಿದ್ಯುತ್ ವಿತರಣೆಗಾಗಿ ಮೆ. ಟಾಟಾ ಪವರ್ ಕಂಪನಿ ಲಿಮಿಟೆಡ್‌ಗೆ ಪರವಾನಗಿ ನೀಡಲು ಮುಂದಾಗಿರುವುದನ್ನು ಅಖಿಲ ಭಾರತ ಕಿಸಾನ್ ಸಭಾ ತೀವ್ರವಾಗಿ ಖಂಡಿಸಿದೆ. ಈ ಕುರಿತು ಆಕ್ಷೇಪಣೆ ವ್ಯಕ್ತಪಡಿಸಿ...

Homeಶಿಕ್ಷಣ

 ಹಗರಿ ಗಜಾಪುರ: ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕರೆ

ಹರಪನಹಳ್ಳಿ : ಬಾಲ ಕಾರ್ಮಿಕ ಪದ್ಧತಿಯು ಸಮಾಜದ ದೊಡ್ಡ ಪಿಡುಗಾಗಿದ್ದು, ಪ್ರತಿಯೊಬ್ಬ ಮಗುವಿಗೂ ಶಿಕ್ಷಣ, ಆರೋಗ್ಯ ಹಾಗೂ ಸುರಕ್ಷಿತ ಬಾಲ್ಯ ಸಿಗುವಂತೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಚಿಗಟೇರಿ ಪೊಲೀಸ್ ಠಾಣೆಯ...

Homeಕ್ರೀಡೆ

ಹೊಸಪೇಟೆ : ಮೇ 30ಕ್ಕೆ ‘ಮಾಹಿತಿ ಹಕ್ಕು ಕಾಯ್ದೆ’ ಕಾರ್ಯಾಗಾರ

ಹೊಸಪೇಟೆ: ನಗರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಒಳಾಂಗಣ ಕ್ರೀಡಾಂಗಣದ ಸಭಾಂಗಣದಲ್ಲಿ ಶನಿವಾರ (ಮೇ 30) ಬೆಳಿಗ್ಗೆ 9.30ಕ್ಕೆ ಅಧಿಕಾರಿಗಳಿಗಾಗಿ ‘ಮಾಹಿತಿ ಹಕ್ಕು ಕಾಯ್ದೆ’ (ಆರ್‌ಟಿಐ) ಕುರಿತು ಬೃಹತ್ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ.ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತ ಬಿ. ವೆಂಕಟಸಿಂಗ್, ಬೆಂಗಳೂರು ಪೀಠದ ರಾಜ್ಯ ಮಾಹಿತಿ ಆಯುಕ್ತ ಕೆ. ಬದ್ರುದ್ದೀನ ಹಾಗೂ ಡಾ. ಹರೀಶಕುಮಾರ ಅವರು ಈ ಮಹತ್ವದ ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದು, ಮಾಹಿತಿ ಹಕ್ಕು ಕಾಯ್ದೆಯ ಅನುಷ್ಠಾನ ಮತ್ತು ಸವಾಲುಗಳ ಕುರಿತು ಅಧಿಕಾರಿಗಳೊಂದಿಗೆ ನೇರ ಸಂವಾದ ನಡೆಸಲಿದ್ದಾರೆ.ಜಿಲ್ಲೆಯ ಎಲ್ಲ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ), ಗ್ರಾಮ ಪಂಚಾಯ್ತಿ ಕಾರ್ಯದರ್ಶಿಗಳು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಈ ಕಾರ್ಯಾಗಾರದಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.     

/vijayanagara-dc-appeal-child-adoption-hosapete/
ಸುದ್ದಿಗಳು

ಬೇಡವಾದ ಮಕ್ಕಳನ್ನು ಬೀದಿಗೆ ಬಿಡಬೇಡಿ : ವಿಜಯನಗರ ಡಿಸಿ ಕವಿತಾ ಮನ್ನಿಕೇರಿ

ಹೊಸಪೇಟೆ (ವಿಜಯನಗರ): "ಮಕ್ಕಳು ಈ ದೇಶದ ಅಮೂಲ್ಯ ಆಸ್ತಿ. ಪೋಷಕರಿಗೆ ಬೇಡವಾದ ಅಥವಾ ಅನಾಥವಾಗಿ ಸಿಕ್ಕ ಮಕ್ಕಳನ್ನು ಎಲ್ಲೆಂದರಲ್ಲಿ ಬಿಟ್ಟು ಅವರ ಜೀವದ ಜೊತೆ ಚೆಲ್ಲಾಟವಾಡಬೇಡಿ. ಅಂತಹ ಮಕ್ಕಳನ್ನು ಸರ್ಕಾರದ ವಿಶೇಷ...

chigateri-folk-artists-awareness-meeting
ಕಲೆಮನರಂಜನೆ

ಚಿಗಟೇರಿಯಲ್ಲಿ ಜಾನಪದ ಕಲಾವಿದರ ಜಾಗೃತಿ ಸಭೆ

ಹರಪನಹಳ್ಳಿ: ‘ಗ್ರಾಮೀಣ ಕಲಾವಿದರು ಎಂದರೆ ಹಳ್ಳಿಯ ನಾಡಿಮಿಡಿತವಿದ್ದಂತೆ. ಕಲೆ, ಸಾಹಿತ್ಯ, ಸಂಗೀತ ಮತ್ತು ನಾಟಕಗಳು ಕೇವಲ ಪುಸ್ತಕಕ್ಕೆ ಸೀಮಿತವಲ್ಲ; ಅವು ಕಲಾವಿದರ ಬದುಕಿನ ಅವಿಭಾಜ್ಯ ಅಂಗಗಳಾಗಿವೆ’ ಎಂದು ಅಖಿಲ ಭಾರತ ಕಿಸಾನ್...

tegginamata
ಸುದ್ದಿಗಳು

ಆಡಂಬರದ ಮದುವೆಗೆ ಕಡಿವಾಣ ಹಾಕಿ: ವರಸದ್ಯೋಜಾತ ಸ್ವಾಮೀಜಿ ಕಿವಿಮಾತು

ಹರಪನಹಳ್ಳಿ: ‘ಇಂದಿನ ದಿನಗಳಲ್ಲಿ ಮದುವೆಗಳು ಸರಳತೆಯ ಬದಲು ಆಡಂಬರಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು, ಇದು ದುಂದುವೆಚ್ಚಕ್ಕೆ ದಾರಿ ಮಾಡಿಕೊಡುತ್ತಿದೆ. ಇಂತಹ ಅದ್ದೂರಿತನಕ್ಕೆ ಕಡಿವಾಣ ಬೀಳಬೇಕಿದೆ’ ಎಂದು ತೆಗ್ಗಿನಮಠ ಸಂಸ್ಥಾನದ ಪೀಠಾಧ್ಯಕ್ಷರಾದ ವರಸದ್ಯೋಜಾತ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.