Home Zilla Panchayat

Zilla Panchayat

3 Articles
Homeಸುದ್ದಿಗಳು

ವಿ.ಬಿ.-ಜಿ ರಾಮ್-ಜಿ ಯೋಜನೆಯಡಿ ಜಾಬ್ ಕಾರ್ಡ್ ಮೇಳ: ಸಾರ್ವಜನಿಕರಿಗೆ ಜಿಲ್ಲಾ ಪಂಚಾಯತ್ ಆಹ್ವಾನ

ದಾವಣಗೆರೆ : ಗ್ರಾಮೀಣ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವ ಹಾಗೂ ಅರ್ಹ ಕುಟುಂಬಗಳಿಗೆ ಜಾಬ್ ಕಾರ್ಡ್ ತಲುಪಿಸುವ ಉದ್ದೇಶದಿಂದ ದಾವಣಗೆರೆ ಜಿಲ್ಲಾ ಪಂಚಾಯತ್ ವತಿಯಿಂದ 'ವಿ.ಬಿ.-ಜಿ ರಾಮ್ಜಿ'ಯೋಜನೆಯಡಿ ಜಾಬ್ ಕಾರ್ಡ್ ಮೇಳ...

Homeಸುದ್ದಿಗಳು

ಮೃತರ ಖಾತೆಗೆ ಗೃಹಲಕ್ಷ್ಮಿ ಹಣ: ತಡೆಗೆ ಸೂಚನೆ

ವಿಜಯನಗರ (ಹೊಸಪೇಟೆ) : ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮರಣ ಹೊಂದಿದ ಫಲಾನುಭವಿಗಳನ್ನು ಪತ್ತೆ ಹಚ್ಚಿ, ಅವರ ಖಾತೆಗಳಿಗೆ ನಿಯಮಾನುಸಾರ ಜಮೆಯಾಗಿರುವ ಅನುದಾನವನ್ನು ತಕ್ಷಣವೇ ತಡೆಯಲು...

dc hosapete
Homeಆರೋಗ್ಯ

ಆರೋಗ್ಯವಂತ ಸಿಬ್ಬಂದಿಯಿಂದ ದಕ್ಷ ಆಡಳಿತ ಸಾಧ್ಯ: ಡಿಸಿ ಕವಿತಾ ಮನ್ನಿಕೇರಿ

ಹೊಸಪೇಟೆ: ಸಾರ್ವಜನಿಕ ಸೇವೆಯಲ್ಲಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಂಡಾಗ ಮಾತ್ರ ದಕ್ಷ ಸೇವೆ ನೀಡಲು ಸಾಧ್ಯ ಎಂದು ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದ್ದಾರೆ....

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.