Home ಹಲುವಾಗಲು : ಬಾಲ್ಯದ ಗೆಳೆಯರ ಸಂಗಮ
Homeಸುದ್ದಿಗಳು

ಹಲುವಾಗಲು : ಬಾಲ್ಯದ ಗೆಳೆಯರ ಸಂಗಮ

Share
ಹಲುವಾಗಲು : ಬಾಲ್ಯದ ಗೆಳೆಯರ ಸಂಗಮ
Share

ಹರಪನಹಳ್ಳಿ : ತಾಲ್ಲೂಕಿನ ಹಲುವಾಗಲು ಗ್ರಾಮದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಣ ಪಡೆದಿದ್ದ ಸಹಪಾಠಿಗಳ 26 ವರ್ಷದ ಬಳಿಕ ಒಂದೆಡೆ ಸೇರಿ ಬಾಲ್ಯದ ನೆನಪು ಮೆಲುಕು ಹಾಕಿದರು.

ಹಲುವಾಗಲು ಗ್ರಾಮದಲ್ಲಿ ಶಾಲೆ ಕಲಿತು, ಈಗ ವೈದ್ಯಕೀಯ, ಫಾರ್ಮಸಿ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಸಾರಿಗೆ, ಕಂದಾಯ ಇಲಾಖೆಗಳಲ್ಲಿ ನೌಕರಿ ಮಾಡುತ್ತಿರುವ ಗೆಳೆಯರು ಸೋಮವಾರ ಸೇರಿ ವಿಚಾರ ವಿನಿಮಯ ಮಾಡಿಕೊಂಡರು. ಗುರುತು ಸಿಗದೇ ಪರದಾಡಿದ ಕೆಲ ಗೆಳೆಯರು, ಪರಸ್ಪರ ಪರಿಚಯಿಸಿಕೊಂಡರು. ಆಲಿಂಗಿಸಿ ಬಾಲ್ಯದ ತುಂಟಾಟಗಳನ್ನು ಸ್ಮರಿಸಿದರು. ತಮಗೆ ಅಕ್ಷರ ಕಲಿಸಿದ ಶಿಕ್ಷಕ ವರ್ಗದ ಬಗ್ಗೆ ಅಭಿಮಾನ ವ್ಯಕ್ತಪಡಿಸಿದ್ದು, ವಿಶೇಷವಾಗಿತ್ತು. ಒಟ್ಟಿಗೆ ಬೋಜನ ಸವಿದು ತಮ್ಮ ಗ್ರಾಮಗಳಿಗೆ ತೆರಳಿದರು.

ಡಾ,ಗಿರೀಶ್, ನಾಗರಾಜ್,  ಬಡಿಗೇರ ಬಸವರಾಜ್, ವನಜಾಕ್ಷಮ್ಮ, ಡಾ.ಶಿಲ್ಪಾ, ಬಸವರಾಜ್, ದಯಾನಂದ, ಚನ್ನಬಸಪ್ಪ, ಕವಿತಾ, ಗಿರಿಜಾ, ಅಶೋಕ, ಪುಟ್ಟಪ್ಪ ದುಗ್ಗಾವತಿ, ನಾಗರಾಜ ತಿಮ್ಲಾಪುರ, ಅಂಜಿನಪ್ಪ ಚಿರಸ್ತಹಳ್ಳಿ ಇತರರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಾಂಗ್ರೆಸ್ ಮುಖಂಡ ಶಶಿಧರ ಪೂಜಾರ ಜನ್ಮದಿನಾಚರಣೆ

ಹರಪನಹಳ್ಳಿ: ಇಲ್ಲಿನ ತಾಲ್ಲೂಕು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ಶಶಿಧರ ಪೂಜಾರ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು...

Homeಸುದ್ದಿಗಳು

ರೋಗನಿರೋಧಕ ಶಕ್ತಿ ಹೆಚ್ಚಿಸಲು ತಾಯಿಯ ಎದೆಹಾಲು ಅತ್ಯಗತ್ಯ: ಡಿಹೆಚ್‌ಒ ಡಾ.ಟಿ.ಲಿಂಗರಾಜು

ವಿಜಯನಗರ (ಹೊಸಪೇಟೆ) : ಸ್ತನ್ಯಪಾನ ಮಾಡುವುದು ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಬಹುಮುಖ್ಯವಾಗಿದೆ....

Homeಸುದ್ದಿಗಳು

ಸಂಪುಟ ವಿಸ್ತರಣೆ ಕೌತುಕಕ್ಕೆ ಇಂದು ತೆರೆ: ಸಂಜೆ ರಾಜಭವನದಲ್ಲಿ 20 ನೂತನ ಸಚಿವರ ಪದಗ್ರಹಣ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಕೊನೆಗೂ...

Homeಶಿಕ್ಷಣ

ಬಿ.ಐ.ಇ.ಟಿ. ಯಲ್ಲಿ ನೈಲಿಟ್‌ನ 90 ಗಂಟೆಗಳ ‘ಚಿಪ್‌ಕ್ರಾಫ್ಟ್’ ಸೆಮಿಕಂಡಕ್ಟರ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ದಾವಣಗೆರೆ : ಬಾಪೂಜಿ ಇಂಜಿನಿಯರಿಂಗ್  ಮತ್ತು ತಾಂತ್ರಿಕ ಮಹಾವಿದ್ಯಾಲಯ ಸಂಸ್ಥೆಯ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.