Home ಸುದ್ದಿಗಳು ಅರುಣ್ ಯೋಗಿರಾಜ್‌ ಕೆತ್ತನೆಯ ವಾಲ್ಮೀಕಿ ಪ್ರತಿಮೆ ಸಿದ್ಧತೆ  
ಸುದ್ದಿಗಳು

ಅರುಣ್ ಯೋಗಿರಾಜ್‌ ಕೆತ್ತನೆಯ ವಾಲ್ಮೀಕಿ ಪ್ರತಿಮೆ ಸಿದ್ಧತೆ  

Share
ಅರುಣ್‌ ಯೋಗಿರಾಜ್‌ ವಾಲ್ಮೀಕಿ ಪ್ರತಿಮೆ ಸಿದ್ಧತೆ
Share

ಬಳ್ಳಾರಿ : ಬಳ್ಳಾರಿ ನಗರದ ಎಸ್ಪಿ ವೃತ್ತದಲ್ಲಿ ಪ್ರತಿಷ್ಠಾಪನೆ ಮಾಡಲು ಉದ್ದೇಶಿಸಿರುವ  ವಾಲ್ಮೀಕಿ ಪ್ರತಿಮೆಯನ್ನು ಅಯೋಧ್ಯೆ ರಾಮನವಿಗ್ರಹ ರಚಿಸಿದ ಅರುಣ್ ಯೋಗಿರಾಜ್ ಅವರು ಸಿದ್ಧ ಮಾಡುತ್ತಿದ್ದಾರೆ.

ಬಳ್ಳಾರಿ ನಗರ ಶಾಸಕ ನಾರಾ ಭರತ್‌ ರೆಡ್ಡಿ, ಅವರು ಈ ಕುರಿತು ಶನಿವಾರ ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ (ಟ್ವಿಟರ್‌) ಖಾತೆಯಲ್ಲಿ ಪೋಸ್ಟ್‌ ಪ್ರಕಟಿಸಿದ್ದು ‘ನಮ್ಮ ಬಳ್ಳಾರಿ‌ ನಗರದ ಎಸ್ಪಿ ಸರ್ಕಲ್‌ನಲ್ಲಿ ಅನಾವರಣಗೊಳ್ಳಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಅವರ ಪ್ರತಿಮೆಗೆ ಶಿಲ್ಪಿ  ಅವರು ಅಂತಿಮ ಸ್ಪರ್ಷ ನೀಡುತ್ತಿರುವ ಕ್ಷಣ‌’ ಎಂಬ ಬರೆದು ವಾಲ್ಮೀಕಿ ವಿಗ್ರಹ ಕೆತ್ತುತ್ತಿರುವ ಯೋಗಿರಾಜ್‌ ಅವರ ಪೊಟೊ ಪೋಸ್ಟ್‌ ಮಾಡಿದ್ದಾರೆ. ಇತ್ತ, ಅರುಣ್‌ ಯೋಗಿರಾಜ್‌ ಅವರೂ ಅದೇ ಚಿತ್ರವನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದು, ‘ಮಹರ್ಷಿ ವಾಲ್ಮೀಕಿಗೆ ವಿನಮ್ರ ನಮನ ಸಲ್ಲಿಸುತ್ತೇನೆ. ಅವರ ಕೊಡುಗೆ ಶಾಶ್ವತವಾದದ್ದು. ಅವರ ಅಮರತ್ವವನ್ನು ಶಿಲೆಯು ಮುಂದಿನ ಪೀಳಿಗೆಗೆ ಒಯ್ಯುಲಿದೆ’ ಎಂದು ಹೇಳಿಕೊಂಡಿರುವುದು ಮಹರ್ಷಿ ವಾಲ್ಮೀಕಿ ಅಭಿಮಾನಿಗಳಿಗೆ ಸಂತಸ ಮೂಡಿಸಿದೆ.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಸುದ್ದಿಗಳು

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಶೇ.100 ಇ-ಫಾರ್ಮ್ ವಿತರಣೆ ಪೂರ್ಣ

ವಿಜಯನಗರ (ಹೊಸಪೇಟೆ)  : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ...

Homeಸುದ್ದಿಗಳು

ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026ನೇ ಸಾಲಿಗೆ ಜಿಲ್ಲೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟು ಜಿಲ್ಲಾ ಮಟ್ಟದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.