Home ಜುಲೈ 23 ರಂದು ವಿವಿದೆಡೆ ವಿದ್ಯುತ್ ವ್ಯತ್ಯಯ
Homeಸುದ್ದಿಗಳು

ಜುಲೈ 23 ರಂದು ವಿವಿದೆಡೆ ವಿದ್ಯುತ್ ವ್ಯತ್ಯಯ

Share
Share

ವಿಜಯನಗರ(ಹೊಸಪೇಟೆ) : 110/11 ಕೆವಿ ಸಂಕ್ಲಾಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಇತರೆ ದುರಸ್ತಿ ಕಾರ್ಯ ಹಮ್ಮಿಕೊಂಡಿರುವುದರಿಂದ ಜುಲೈ 23 ರಂದು ಬೆಳ್ಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1ರವರೆಗೆ ವಿದ್ಯತ್ ವ್ಯತ್ಯಯವಾಗಲಿದೆ. ಸಂಕ್ಲಾಪುರ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 11ಕೆವಿ ಫೀಡರ್‌ಗಳಾದ ಎಫ್1, ಎಫ್4, ಎಫ್11, ಎಫ್13 ರಾಜಪುರ, ಎಫ್16 ಸಾಯಿಪೇಟ್ ಹಾಗೂ ಎಫ್17 ವಡ್ರಹಳ್ಳಿ ವ್ಯಾಪ್ತಿಗೆ ಒಳಪಡುವ ಸುತ್ತ ಮುತ್ತಲಿನ ಪ್ರದೇಶಗಳಾದ ಬಳ್ಳಾರಿ ರೋಡ, ಸಿರ್ಸಿನ್ ಕಲ್ಲು, ನಿಯಾಜಿ ನಗರ, ಅಜಾದ್ ನಗರ .

ಈಶ್ವರ ನಗರ, ಉಕ್ಕಡಕೆರೆ, ಜೆ.ಪಿ. ನಗರ, ಅರವಿಂದ ನಗರ, ಬಸ್ ಡಿಪೊ ಏರಿಯಾ, ಸಾಯಿ ಕಾಲೋನಿ, ಹಂಚಿನಗುಡಿ, ಕೊಂಡನಾಯಕನ ಹಳ್ಳಿ, ಅನಂತಶಯನಗುಡಿ, ಸಂಕ್ಲಾಪುರ ಇಂಡಸ್ಟ್ರಿಯಲ್ ಏರಿಯಾ, ಕರ್ನಾಟಕ ಆಯಿಲ್ ಫ್ಯಾಕ್ಟರಿ ಏರಿಯಾ, ಕಾರಿಗನೂರ, ವಿನಾಯಕ ನಗರ, ಆಕಾಶವಾಣಿ, ಪಾರ್ವತಿನಗರ, ವಾಲ್ಮೀಕಿ ನಗರ, ಸೊಂಡರು ರೋಡ್, ರಾಮಾ ಟಾಕೀಸ್ ಏರಿಯಾ, ಚಲುವಾದಿ ಕೇರೆ, ಉಕ್ಕಡಕೆರೆ, ಚಿತ್ತರ ಕೆರೆ, ಮ್ಯಾಸ ಕೆರೆ, ಬಾಣದ ಕೆರೆ, ಜಂಬುನಾಥ ಹಳ್ಳಿ, ಕಾರಿಗನೂರು, ಮಾರುತಿ ಕಾಲೋನಿ, ಸಂಕ್ಲಾಪುರ, ಸಾಯಿಬಾಬಾ ಗುಡಿ ಏರಿಯಾ, ಡ್ಯಾಮ್ ರೋಡ,

ಟಿ ಬಿ ಡ್ಯಾಮ್, ಎನ್ ಸಿ ಕಾಲೋನಿ, ಗಾಂಧೀ ಕಾಲೋನಿ, ಗೋಕುಲ ನಗರ ,ನಿಶಾನಿ ಕ್ಯಾಂಪ, ಕಲ್ಲಹಳ್ಳಿ, ರಜಾಪುರ, ಜಿ.ಜಿ ಕ್ಯಾಂಪ, ಕಣಿವೆರಾಯನಗುಡಿ, ವ್ಯಾಸನಕೇರೆ, ಕಾಕುಬಾಳು, ಗುಡ್ಲುವದ್ದಿಗೇರೆ, ಪಿ.ಕೆ ಹಳ್ಳಿ, ಸಂಕ್ಲಾಪುರ, ನಾಗೇನಹಳ್ಳಿ, ಬಸವನದುರ್ಗ,
ಹೊಸುರು, ಇಪ್ಪಿತ್ತೇರಿ ಮಾಗಣಿ, ನರಸಾಪುರ, 118ಡಣಾಪುರ, ಶುಭ್ಲಾಭ್ ಕೈಗಾರಿಕೆಗಳು ಹಾಗೂ ವಡ್ಡರಹಳ್ಳಿ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ. ಆದ್ದರಿಂದ ಸಾರ್ವಜನಿಕರು ಹಾಗೂ ಗ್ರಾಹಕರು ಸಹಕರಿಸುವಂತೆ ಜೆಸ್ಕಾಂ ಕಾರ್ಯ ಮತ್ತು ಪಾಲನಾ ನಗರ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.