Home ಸಂತ್ರಸ್ತ ಕುಟುಂಬಗಳ ನೆರವಿಗೆ ಧಾವಿಸಿದ ವೈ.ಡಿ.ಅಣ್ಣಪ್ಪ
Homeಸುದ್ದಿಗಳು

ಸಂತ್ರಸ್ತ ಕುಟುಂಬಗಳ ನೆರವಿಗೆ ಧಾವಿಸಿದ ವೈ.ಡಿ.ಅಣ್ಣಪ್ಪ

Share
ಸಂತ್ರಸ್ತ ಕುಟುಂಬಗಳ ನೆರವಿಗೆ ಧಾವಿಸಿದ ವೈ.ಡಿ.ಅಣ್ಣಪ್ಪ
Share

ಹರಪನಹಳ್ಳಿ : ಅಪಘಾತ, ಬೆಂಕಿ ಅನಾಹುತದಲ್ಲಿ ನಷ್ಟ ಅನುಭವಿಸಿದ ಸಂತ್ರಸ್ತ ಕುಟುಂಬಗಳಿಗೆ ನೆರವು ನೀಡುವ ಮೂಲಕ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರು, ವಾಲ್ಮೀಕಿ ಸಮಾಜದ ಅಧ್ಯಕ್ಷರೂ ಆಗಿರುವ ವೈ.ಡಿ.ಅಣ್ಣಪ್ಪ ಅವರು ಮಾನವೀಯತೆ ಮೆರೆದಿದ್ದಾರೆ.

ಅಪಘಾತದಲ್ಲಿ ಮೃಪಟ್ಟಿದ್ದ ತಾಲ್ಲೂಕಿನ ಬಾಗಳಿ ಗ್ರಾಮದಲ್ಲಿ ಮೃತಪಟ್ಟಿದ್ದ ಕುರುಬರ ಉದ್ದಿ ಹುಚ್ಚಪ್ಪ, ಹೃದಯಾಘಾತದಿಂದ ಸಾವನ್ನಪ್ಪಿದ್ದ ಕರೆ ಪತ್ರೆಪ್ಪರ ಕೊಟ್ರೇಶ್, ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ಬಣಕಾರ ಬಸವರಾಜ್, ಬೆಂಕಿ ಅವಘಡದಲ್ಲಿ ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿದ್ದ ಬಾರಿಕರ ಜಾತಪ್ಪ ಅವರ ಮನೆಗಳಿಗೆ ವೈ.ಡಿ.ಅಣ್ಣಪ್ಪ ಅವರು ದನಸಹಾಯ ಮಾಡಿದರು. ಈ ವೇಳೆ ನೆರವು ಸ್ವೀಕರಿಸಿದ ಸಂತ್ರಸ್ತ ಕುಟುಂಬಗಳು, ವೈ.ಡಿ. ಅಣ್ಣಪ್ಪ ಅವರ ಸಹಾಯವನ್ನು ಸ್ಮರಿಸಿ, ಕೃತಜ್ಞತೆ ಸಲ್ಲಿಸಿದರು.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರೋಗನಿರೋಧಕ ಶಕ್ತಿ ಹೆಚ್ಚಿಸಲು ತಾಯಿಯ ಎದೆಹಾಲು ಅತ್ಯಗತ್ಯ: ಡಿಹೆಚ್‌ಒ ಡಾ.ಟಿ.ಲಿಂಗರಾಜು

ವಿಜಯನಗರ (ಹೊಸಪೇಟೆ) : ಸ್ತನ್ಯಪಾನ ಮಾಡುವುದು ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಬಹುಮುಖ್ಯವಾಗಿದೆ....

Homeಸುದ್ದಿಗಳು

ಸಂಪುಟ ವಿಸ್ತರಣೆ ಕೌತುಕಕ್ಕೆ ಇಂದು ತೆರೆ: ಸಂಜೆ ರಾಜಭವನದಲ್ಲಿ 20 ನೂತನ ಸಚಿವರ ಪದಗ್ರಹಣ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಕೊನೆಗೂ...

Homeಶಿಕ್ಷಣ

ಬಿ.ಐ.ಇ.ಟಿ. ಯಲ್ಲಿ ನೈಲಿಟ್‌ನ 90 ಗಂಟೆಗಳ ‘ಚಿಪ್‌ಕ್ರಾಫ್ಟ್’ ಸೆಮಿಕಂಡಕ್ಟರ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ದಾವಣಗೆರೆ : ಬಾಪೂಜಿ ಇಂಜಿನಿಯರಿಂಗ್  ಮತ್ತು ತಾಂತ್ರಿಕ ಮಹಾವಿದ್ಯಾಲಯ ಸಂಸ್ಥೆಯ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್...

Homeಸುದ್ದಿಗಳು

ನರೇಗಾ ಮಾದರಿ ಕಾಮಗಾರಿ ಮರುಸ್ಥಾಪನೆಗೆ ಆಗ್ರಹ

ಹರಪನಹಳ್ಳಿ : ಹೊಸದಾಗಿ ಜಾರಿಗೆ ತಂದಿರುವ ವಿಬಿಜಿ ರಾಮ್‍ಜಿ ಕಾಯ್ದೆಯಡಿ ಹಳೆಯ ನರೇಗಾ ಮಾದರಿ ಕಾಮಗಾರಿಗಳನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.